J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್


Team Udayavani, Sep 22, 2023, 4:21 PM IST

1-sadad

ಶ್ರೀನಗರ : ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ನಾಲ್ಕು ವರ್ಷಗಳ ಗೃಹಬಂಧನದಿಂದ ಶುಕ್ರವಾರ ಬಿಡುಗಡೆಗೊಳಿಸಲಾಯಿತು.

ಗೃಹಬಂಧನದಿಂದ ಬಿಡುಗಡೆಯಾದ ನಂತರ ಮಿರ್ವೈಜ್ ಭಾವುಕರಾಗಿ ಕಣ್ಣೀರಿಟ್ಟರು. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್ರವಚನ ನೀಡುವಾಗ ಭಾವನಾತ್ಮಕವಾಗಿ ಅಳಲು ತೋಡಿಕೊಂಡರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಬಂಧಿಸಲಾಗಿತ್ತು.

“ಹಿರಿಯ ಪೊಲೀಸ್ ಅಧಿಕಾರಿಗಳು ಗುರುವಾರ ಮಿರ್ವೈಜ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

1-puttige-1

Udupi: ಪುತ್ತಿಗೆ ‘ವಿಶ್ವ ಗೀತಾ ಪರ್ಯಾಯ’ ಪೂರ್ವಭಾವಿ ಧಾನ್ಯ ಮುಹೂರ್ತ ವೈಭವ

web-halim

Halim Seeds: ಪೌಷ್ಠಿಕಾಂಶದ ಶಕ್ತಿ ಕೇಂದ್ರ… ಹಲೀಮ್‌ ಬೀಜಗಳ ಪ್ರಯೋಜನವೇನು?

1-sdsadasd

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ

Khalistan ಚಳವಳಿ ಪರಿಣಾಮ: ಕೆನಡಾದಲ್ಲಿ ಖಾಲಿಯಾಗುತ್ತಿದ್ದಾರೆ ಭಾರತೀಯ ವಿದ್ಯಾರ್ಥಿಗಳು!!

Khalistan ಚಳವಳಿ ಪರಿಣಾಮ: ಕೆನಡಾದಲ್ಲಿ ಖಾಲಿಯಾಗುತ್ತಿದ್ದಾರೆ ಭಾರತೀಯ ವಿದ್ಯಾರ್ಥಿಗಳು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

1-adasdsad

POK ನಮ್ಮದು..ನೆಹರು ಕಾಲದಲ್ಲಿ ಮಾಡಿದ ದೊಡ್ಡ ತಪ್ಪಿನಿಂದ… ; ಸಂಸತ್ತಿನಲ್ಲಿ ಶಾ ಗುಡುಗು

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

Uttar Pradesh: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

Shocking: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್‌ ಮಾಡಬೇಕು… ರಾಜಸ್ಥಾನ ಕಾಂಗ್ರೆಸ್ ನಾಯಕ

Rajasthan: ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್‌ ಮಾಡಿ… ಕಾಂಗ್ರೆಸ್ ನಾಯಕ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

Bantwal ಹೊಟೇಲ್‌ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ.ಕೆ.ಸಂಧ್ಯಾ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

ರಸ್ತೆ ಅಗಲೀಕರಣ: ಕಟ್ಟಡ ತೆರವಿಗೆ ‌ತಡೆಯಾಜ್ಞೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.