ಹೈದರಾಬಾದ್-ಬೆಂಗಳೂರು ನಡುವೆ ಬುಲೆಟ್ ಟ್ರೈನ್?
9 ನಗರಗಳನ್ನು ಸಂಪರ್ಕಿಸುವ 4 ಕಾರಿಡಾರ್ಗೆ ರೈಲ್ವೆ ಇಲಾಖೆ ಚಿಂತನೆ
Team Udayavani, Jan 4, 2022, 6:50 AM IST
ನವದೆಹಲಿ: ಎಲ್ಲವೂ ಅಂದುಕೊಂಡಂತೆ ನಡೆದರೆ, ಇನ್ನು ಕೆಲವೇ ವರ್ಷಗಳಲ್ಲಿ ಬೆಂಗಳೂರಿನಿಂದ ಹೈದರಾಬಾದ್ಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಬಹುದು!
ಹೌದು. ಬೆಂಗಳೂರು-ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಕೈಗೆತ್ತಿಕೊಳ್ಳಲು ಭಾರತೀಯ ರೈಲ್ವೆ ಚಿಂತನೆ ನಡೆಸಿದೆ.
“ರಾಷ್ಟ್ರೀಯ ರೈಲು ಯೋಜನೆ’ಯಲ್ಲಿ ಈ ಪ್ರಸ್ತಾಪವಿದ್ದು, ಹೈದರಾಬಾದ್ ಮತ್ತು ಬೆಂಗಳೂರು ನಡುವೆ 618 ಕಿ.ಮೀ.ನ ಕಾರಿಡಾರ್, ನಾಗ್ಪುರ ಮತ್ತು ವಾರಾಣಸಿಯ ನಡುವೆ 855 ಕಿ.ಮೀ., ಪಾಟ್ನಾ ಮತ್ತು ಗುವಾಹಟಿ ನಡುವೆ 850 ಕಿ.ಮೀ. ಮತ್ತು ಅಮೃತಸರ, ಪಠಾಣ್ಕೋಟ್ ಮತ್ತು ಜಮ್ಮುವನ್ನು ಸಂಪರ್ಕಿಸುವ 190 ಕಿ.ಮೀ. ಉದ್ದದ ಕಾರಿಡಾರ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ.
ಇದನ್ನೂ ಓದಿ:ಬಂಡೆಗಳನ್ನೇ ನುಂಗಿ ಜೀರ್ಣಿಸಿಕೊಂಡವರಿಗೆ ಟೀಕೆಗಳು ಯಾವ ಲೆಕ್ಕ : ಡಿಕೆಶಿಗೆ ಹೆಚ್ಡಿಕೆ ಟಾಂಗ್
ಈಗಾಗಲೇ 8 ಕಾರಿಡಾರ್ಗಳ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿವೆ.
ಈಗಾಗಲೇ ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ-ಮೈಸೂರು ನಡುವಿನ 435 ಕಿ.ಮೀ. ಉದ್ದದ ಕಾರಿಡಾರ್ ಕೂಡ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು