48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು


Team Udayavani, Sep 20, 2021, 4:08 PM IST

zrgrewr

ತೆಲಂಗಾಣ : ಮುತ್ತಿನ ನಗರಿ ಹೈದರಾಬಾದ್‍ನಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಭಾನುವಾರ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಗಣಪತಿಗೆ ನೈವೆದ್ಯ ಮಾಡಲಾದ ಲಡ್ಡು ಹರಾಜು ಪ್ರಕ್ರಿಯೆ ದೊಡ್ಡ ಮಟ್ಟದ‍ದದಲ್ಲಿ ನಡೆದಿದೆ. ಒಂದು ಲಡ್ಡು 48 ಲಕ್ಷ ರೂ.ಗೆ ಹರಾಜು ಆಗಿದೆ.

ಹೈದರಾಬಾದ್‍ ನಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಇಲ್ಲಿಯ ಮತ್ತೊಂದು ವಿಶೇಷ ಏನೆಂದರೆ ‘ಲಡ್ಡು’ ನೈವೆದ್ಯ. ಗಣಪತಿಗೆ ‘ಮೋದಕ’ ಇಷ್ಟ ಎಂದು ಹೇಳುತ್ತಾರೆ. ಆದರೆ, ಇಲ್ಲಿ ‘ಲಾಡು’ ವಿಶೇಷ ಪ್ರಸಾದ್ ವಾಗಿ ಪರಿಗಣಿಸಲಾಗುತ್ತದೆ.

ಹೈದರಾಬಾದಿನ್ ಪ್ರಮುಖ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಗಣೇಶನಿಗೆ ನೈವೆದ್ಯ ಹಾಗೂ ಪ್ರಸಾದ ರೂಪದಲ್ಲಿ ಲಡ್ಡುಗಳನ್ನು ಇಡಲಾಗುತ್ತದೆ. ಗಣಪತಿಯ ವಿಸರ್ಜನಾ ದಿನ ಅವುಗಳನ್ನು ಹರಾಜು ಮಾಡಲಾಗುತ್ತದೆ. ಈ ಹರಾಜು ಪ್ರಕ್ರಿಯೆಯಲ್ಲಿ ನಗರದ ಜನ ಪಾಲ್ಗೊಂಡು ಲಕ್ಷಾಂತರ ರೂ. ನೀಡಿ ಪಡೆದುಕೊಳ್ಳುತ್ತಾರೆ. ಈ ವರ್ಷವು (ಭಾನುವಾರ) ಕೂಡ ಇಲ್ಲಿಯ ರಾಜೇಂದ್ರ ನಗರದ ಕೀರ್ತಿ ರಿಚ್ಮಂಡ್ ಸರ್ಕಲ್‍ನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ಲಡ್ಡು 48 ಲಕ್ಷ ರೂಪಾಯಿಗೆ ಹರಾಜು ಆಗಿದೆ. ಗೇಟೆಡ್ ಸಮುದಾಯದ 82 ನಿವಾಸಿಗಳು ಹರಾಜಿನಲ್ಲಿ ಭಾಗವಹಿಸಿದ್ದರು. ಅವರಲ್ಲಿ ಒಬ್ಬರು ಲಡ್ಡುವನ್ನು 48 ಲಕ್ಷ ರೂ.ಗೆ ಪಡೆದುಕೊಂಡರು. ಕಳೆದ ವರ್ಷ ಈ ಗಣಪತಿಯ ಲಡ್ಡು 27.3 ಲಕ್ಷಕ್ಕೆ ಹರಾಜಾಗಿತ್ತು, 2019 ರಲ್ಲಿ 18.7 ಲಕ್ಷ ರೂ.ಗೆ ಬಿಡ್ ಆಗಿತ್ತು. ಅದರಂತೆ ಬಲಾಪುರ ಗಣತಪಿ ಲಡ್ಡು 18.90 ಲಕ್ಷ ರೂ.ಗೆ ಹರಾಜು ಆಗಿದೆ. ಶಶಾಂಕ್ ರೆಡ್ಡಿ ಎಂಬುವರು ಈ ಲಡ್ಡು ಪಡೆದುಕೊಂಡಿದ್ದಾರೆ.

ಇನ್ನು ಬಿಡ್‍ನಲ್ಲಿ ಲಡ್ಡು ಪಡೆದವರಿಗೆ ಒಳ್ಳೆಯದು ಆಗುತ್ತದೆ ಎನ್ನುವ ನಂಬಿಕೆ ಇದೆ. 1994 ರಿಂದ ಲಡ್ಡು ಹರಾಜು ನಡೆದುಕೊಂಡು ಬರುತ್ತಿದೆ. 1994 ರಲ್ಲಿ ನಡೆದ ಮೊದಲು ಹರಾಜು ಪ್ರಕ್ರಿಯೆಲ್ಲಿ 450ರೂ.ಗೆ ಒಂದು ಲಡ್ಡು ಮಾರಾಟ ಆಗಿತ್ತು.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.