ಹೈದರಾಬಾದ್: ಮಕ್ಕಳ ಕಳ್ಳಸಾಗಣೆಗಾರರಿಬ್ಬರಿಗೆ 14 ವರ್ಷ ಕಠಿನ ಶಿಕ್ಷೆ
Team Udayavani, Jun 22, 2018, 4:23 PM IST
ಹೈದರಾಬಾದ್ : ಆರೋಗ್ಯಕ್ಕೆ ಅತ್ಯಂತ ಮಾರಕವಾಗಿರುವ ಬಳೆ ತಯಾರಿಸುವ ಘಟಕದಲ್ಲಿ ಜೀತದಾಳುಗಳಾಗಿ ದುಡಿಸುವ ಸಲುವಾಗಿ ತಮ್ಮ ರಾಜ್ಯವಾದ ಬಿಹಾರದಿಂದ ಬಾಲಕರನ್ನು ಅಪಹರಿಸಿ ತರುತ್ತಿದ್ದ ಇಬ್ಬರು ಬಳೆ ಉದ್ಯಮಿಗಳಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ14 ವರ್ಷ ಕಠಿನ ಜೈಲು ಶಿಕ್ಷೆಯನ್ನು ವಿಧಿಸಿದೆ.
ಶಿಕ್ಷೆಗೆ ಗುರಿಯಾಗಿರುವ ವ್ಯಾಪಾರಿಗಳೆಂದರೆ ಮೊಹಮ್ಮದ್ ಇಮ್ತಿಯಾಜ್ (40) ಮತ್ತು ಮುನ್ನಾ (28). ಇವರು ಬಿಹಾರದ ನಲಂದಾ ಮತ್ತು ಗಯಾ ಜಿಲ್ಲೆಯವರು.
ಹಳೇ ನಗರ ಪ್ರದೇಶದಲ್ಲಿ ತಾಲಾಬ್ ಕಟ್ಟಾ ಎಂಬಲ್ಲಿನ ಈ ವ್ಯಾಪಾರಿಗಳ ಬಳೆ ತಯಾರಿ ಘಟಕದಲ್ಲಿ ಜೀತದಾಳುಗಳಾಗಿ ಕೆಲಸ ಮಾಡುತ್ತಿದ್ದ ಬಿಹಾರದ 210 ಮಂದಿ ಮಕ್ಕಳನ್ನು 2016ರ ಜನವರಿ 9ರಂದು ಕೈಗೊಳ್ಳಲಾಗಿದ್ದ ಶೋಧ ಕಾರ್ಯಾಚರಣೆಯಲ್ಲಿ ಪಾರುಗೊಳಿಸಲಾಗಿತ್ತು. ಬಳಿಕ ಅವರನ್ನು ಅವರ ಹೆತ್ತವರ ವಶಕ್ಕೆ ಒಪ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ