ಮಧ್ಯಪ್ರದೇಶ ಹೆದ್ದಾರಿ ಹಾಳು: ಕ್ಷಮೆಯಾಚಿಸಿದ ಸಚಿವ ನಿತಿನ್ ಗಡ್ಕರಿ
Team Udayavani, Nov 9, 2022, 7:15 PM IST
ಭೋಪಾಲ್: ಬೆಂಗಳೂರು-ಮೈಸೂರು ನಡುವಿನ ದಶಪಥ ರಸ್ತೆ ಮಳೆ ಪ್ರಕೋಪಕ್ಕೆ ಮುಳುಗಿ ದೊಡ್ಡ ಗಲಾಟೆ ಕಾರಣವಾಗಿತ್ತು. ಆಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟೀಕೆಗೊಳಗಾಗಿದ್ದರು.
ಮಧ್ಯಪ್ರದೇಶದ ಜಬಲ್ಪುರದಲ್ಲೂ ಹೆದ್ದಾರಿಯೊಂದು ಹಾಳಾಗಿದೆ. ಇದಕ್ಕೆ ಸಚಿನ ಗಡ್ಕರಿ ನೇರವಾಗಿ ಸಭಾ ಕಾರ್ಯಕ್ರಮದಲ್ಲೇ ಕ್ಷಮೆ ಕೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಹೊಸ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ಸಂತೋಷಗೊಂಡ ಜನ ಜೋರಾಗಿ ಚಪ್ಪಾಳೆ ಬಾರಿಸಿ ಮೆಚ್ಚುಗೆ ಸೂಚಿಸಿದ್ದಾರೆ.
ಮಧ್ಯಪ್ರದೇಶದ ಮಾಂಡ್ಲಾದಿಂದ ಜಬಲ್ಪುರ ಮಾರ್ಗದಲ್ಲಿ ಬರುವ 400 ಕೋಟಿ ರೂ. ವೆಚ್ಚದ 63 ಕಿ.ಮೀ. ರಸ್ತೆ ಹಾಳಾಗಿದೆ. ಇದನ್ನು ಗಡ್ಕರಿ ವೇದಿಕೆಯಲ್ಲೇ ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ