ನಾನು ಆತ್ಮಹತ್ಯೆಗೆ ನಿರ್ಧರಿಸಿದ್ದೆ:ಎ.ಆರ್. ರೆಹಮಾನ್
Team Udayavani, Nov 5, 2018, 10:45 AM IST
ಮುಂಬಯಿ: ತಾವು 25 ವರ್ಷದವರಾಗುವವರೆಗೂ ತಮ್ಮಲ್ಲಿ ಆತ್ಮಹತ್ಯೆಯ ಭಾವನೆ ಮೈದೋರಿತ್ತು. ಆದರೆ, ಆ ವೇಳೆ ಎದುರಿಸಿದ ಕಷ್ಟಗಳು ಮನಸ್ಸನ್ನು ಗಟ್ಟಿಗೊಳಿಸಿದವು. ಆನಂತರ, ನಿರ್ಭಯದಿಂದ ಜೀವನ ಮುಂದುವರಿಸಿದ್ದಾಗಿ ವಿಶ್ವವಿಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ತಿಳಿಸಿದ್ದಾರೆ.
ಶನಿವಾರ ತಮ್ಮ ಆತ್ಮಕಥೆ, ನೋಟ್ಸ್ ಆಫ್ ಎ ಡ್ರೀಮ್: ದ ಆಥರೈಸ್ಡ್ ಬಯೋಗ್ರಫಿ ಆಫ್ ಎ.ಆರ್.ರೆಹಮಾನ್ ಬಿಡುಗಡೆ ವೇಳೆ ಮಾತನಾಡಿದ ಅವರು, “”ಚಿಕ್ಕ ವಯಸ್ಸಿನಲ್ಲಿ ತಂದೆ ತೀರಿ ಹೋದಾಗ ಬದುಕು ಅತಂತ್ರವಾಗಿತ್ತು. ನಂತರ ಸಾವು ಅಂತಿಮ ಸತ್ಯ. ಅದನ್ನು ಮೊದಲೇ ಸಂಧಿಸುವ ಅವಶ್ಯಕತೆಯಿಲ್ಲ ಎಂದು ಬದುಕಲು ನಿರ್ಧರಿಸಿದೆ” ಎಂದಿದ್ದಾರೆ. ಜತೆಗೆ, ದಿಲೀಪ್ ಕುಮಾರ್ ಎಂಬ ನನ್ನ ಮೂಲ ಹೆಸರನ್ನು ನಾನು ದ್ವೇಷಿಸುತ್ತಿದ್ದೆ. ಅದು ನನ್ನ ವ್ಯಕ್ತಿತ್ವಕ್ಕೆ ಹೊಂದುವುದಿಲ್ಲ ಎಂಬ ಭಾವನೆ ಬರುತ್ತಿತ್ತು ಎಂದೂ ಅವರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ