ಬಣ್ಣವನ್ನು ನಾನು ಬಯಲು ಮಾಡುತ್ತೇನೆ: ರಾಹುಲ್ಗೆ ಬೆದರಿಕೆ
Team Udayavani, Jan 21, 2019, 12:26 AM IST
ಭುವನೇಶ್ವರ: ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಕಾಂಗ್ರೆಸ್ನಿಂದ ವಜಾಗೊಂಡ ಕೇಂದ್ರದ ಮಾಜಿ ಸಚಿವ ಶ್ರೀಕಾಂತ್ ಜೇನಾ ರವಿವಾರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.
ರಾಹುಲ್ಗಾಂಧಿ ಅವರು ಜ. 25ರಂದು ಒಡಿಶಾಗೆ ಆಗಮಿಸುತ್ತಿದ್ದು, ಅವರ ಬಣ್ಣವನ್ನು ನಾನು ಬಯಲು ಮಾಡುತ್ತೇನೆ. ನಂತರ ಅವರು ಯಾವತ್ತೂ ಸಾರ್ವಜನಿಕವಾಗಿ ತಮ್ಮ ಮುಖ ತೋರಿಸದಂತೆ ಮಾಡುತ್ತೇನೆ ಎಂದು ಜೇನಾ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನನ್ನನ್ನು ವಜಾ ಮಾಡುವ ಮೂಲಕ ರಾಹುಲ್ ಅವರು, ತಾವು ಗಣಿ ಮಾಫಿಯಾದ ಜತೆ ಕೈಜೋಡಿಸಿರುವುದನ್ನು ಸಾಬೀತುಪಡಿಸಿದ್ದಾರೆ ಎಂದೂ ಜೇನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ