ಕೊಲ್ಲುವುದನ್ನು ನಾನು ಕಲಿತಿಲ್ಲ

ಬೇರ್‌ ಗ್ರಿಲ್ಸ್ಗೆ ಹೇಳಿದ್ದ ಪ್ರಧಾನಿ ಮೋದಿ

Team Udayavani, Aug 10, 2019, 5:12 AM IST

35

ನವದೆಹಲಿ: ಡಿಸ್ಕವರಿ ಚಾನೆಲ್ನಲ್ಲಿ ಸೋಮವಾರ ಪ್ರಸಾರವಾಗಲಿರುವ ಮ್ಯಾನ್‌ ವರ್ಸಸ್‌ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್‌ ಗ್ರಿಲ್ಸ್ ಜೊತೆಗೆ ನಡೆಸಿದ ಮಾತುಕತೆಯ ಕೆಲವು ಸನ್ನಿವೇಶಗಳನ್ನು ಡಿಸ್ಕವರಿ ಚಾನೆಲ್ ಪ್ರಕಟಿಸಿದೆ. ಹುಲಿಯಿಂದ ಬಚಾವಾಗಲು ವಿಶೇಷ ಭರ್ಚಿಯೊಂದನ್ನು ಮೋದಿ ಕೈಗೆ ಬೇರ್‌ ಗ್ರಿಲ್ಸ್ ನೀಡಿದಾಗ, ‘ಒಂದು ಜೀವವನ್ನು ಹತ್ಯೆಗೈಯಬಾರದು ಎಂದು ನಾನು ಬೆಳೆದು ಬಂದ ಪರಿಸರ ನನಗೆ ಹೇಳಿಕೊಟ್ಟಿದೆ. ನೀವು ಹೇಳಿದ್ದೀರಿ ಎಂಬ ಕಾರಣಕ್ಕೆ ನಾನು ಈ ಭರ್ಚಿಯನ್ನು ಕೈಯಲ್ಲಿ ಹಿಡಿದುಕೊಳ್ಳುತ್ತೇನೆ’ ಎಂದು ಮೋದಿ ಹೇಳುತ್ತಾರೆ.

ಅಲ್ಲದೆ, ನಾವು ಈ ವಲಯವನ್ನು ಅಪಾಯಕರ ಪ್ರದೇಶ ಎಂದು ಪರಿಗಣಿಸಬಾರದು. ನಾವು ನಿಸರ್ಗದ ವಿರುದ್ಧ ಹೋದರೆ ಆಗ ಎಲ್ಲವೂ ಅಪಾಯಕರವಾಗಿರುತ್ತದೆ. ಮನುಷ್ಯರೂ ಅಪಾಯಕರವಾಗುತ್ತಾರೆ. ಆದರೆ ನಾವು ನಿಸರ್ಗದೊಂದಿಗೆ ಸಹಕರಿಸಿದರೆ, ನಿಸರ್ಗವೂ ನಮಗೆ ಸಹಕರಿಸುತ್ತದೆ ಎಂದೂ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸ್ವಚ್ಛ ಭಾರತದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಅವರು ಪ್ರಸ್ತಾಪಿಸಿದ್ದು, ಹೊರಗಿನವರು ನಮ್ಮ ದೇಶವನ್ನು ಸ್ವಚ್ಛಗೊಳಿಸಲಾಗದು. ನಮ್ಮ ದೇಶದ ಜನರೇ ದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಮಾಜಿಕ ನೈರ್ಮಲ್ಯದ ಹವ್ಯಾಸವನ್ನು ನಾವು ಬೆಳೆಸಿಕೊಳ್ಳಬೇಕಿದೆ. ನಮ್ಮ ಯೋಜನೆ ಈ ನಿಟ್ಟಿನಲ್ಲಿ ಸಾಕಷ್ಟು ಯಶಸ್ಸು ಕಂಡಿದೆ. ನಾವು ಶೀಘ್ರದಲ್ಲೇ ಯಶಸ್ವಿಯಾಗುತ್ತೇವೆ ಎಂದು ನಿರೀಕ್ಷಿಸಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.