ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ
Team Udayavani, May 31, 2019, 3:28 AM IST
ಕೋಲ್ಕತಾ: ಬಿಜೆಪಿಯನ್ನು ನಾನು ದ್ವೇಷಿಸುತ್ತೇನೆ. ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. ಪ್ರಧಾನಿ ಮೋದಿ ಪ್ರಮಾಣ ಸ್ವೀಕಾರಕ್ಕೆ ತೆರಳುವಾಗಿ ನಂತರ ಗೈರು ಹಾಜರಾಗಿರುವ ದೀದಿ, ನೈಹತಿ ಮುನಿಸಿಪಾಲಿಟಿ ಎದುರು ಗುರುವಾರ ಧರಣಿ ಕೂತಿದ್ದ ಮಮತಾ ಈ ರೀತಿ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿಂಸಾಕೃತ್ಯ ನಡೆಸಿದೆ ಎಂದು ಆರೋಪಿಸಿರುವ ಅವರು, ನೈಹಾತಿಯಲ್ಲಿ ನಡೆದ ಗಲಭೆಯಲ್ಲಿ ಟಿಎಂಸಿ ಕಾರ್ಯಕರ್ತರು ನಿರಾಶ್ರಿತರಾಗಿದ್ದಾರೆ ಎಂದು ದೂರಿದರು. ಈ ವೇಳೆ ಭಾವನಾತ್ಮಕವಾಗಿ ಭಾಷಣ ಮಾಡಿದ ಮಮತಾ ನಾನು ಬಿಜೆಪಿಯನ್ನು ದ್ವೇಷಿಸುತ್ತೇನೆ.
ಬಂಗಾಳದ ಸಂಸ್ಕೃತಿಯನ್ನು ಗೌರವಿಸಿ. ನೀತಿ ಸಂಹಿತೆಯ ಅನುಕೂಲವನ್ನು ಕೆಲವು ಗೂಂಡಾಗಳು ಪಡೆದುಕೊಂಡಿದ್ದಾರೆ. ನಾನು ಅವರನ್ನು ಬಿಡುವುದಿಲ್ಲ, ನಾನು ಮೋದಿ ಅಥವಾ ಕೇಂದ್ರ ಸರ್ಕಾರದ ನೆರಳಿನಲ್ಲಿ ಬದುಕುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ