ಪ್ರವಾಹದ ನಡುವೆ ಶಿವಸೇನೆ ಶಾಸಕರು: ಟೀಕೆಗೆ ಕಿಡಿ ಕಾರಿದ ಅಸ್ಸಾಂ ಸಿಎಂ
ನಾಳೆ ಕಾಂಗ್ರೆಸ್ ನವರು ಬಂದರೂ ಇದೇ ರೀತಿ ಸ್ವಾಗತ ಕೋರುತ್ತೇನೆ...
Team Udayavani, Jun 25, 2022, 4:17 PM IST
ಗುವಾಹಟಿ : ಭೀಕರ ಪ್ರವಾಹದಿಂದ ಅಸ್ಸಾಂ ನಲುಗಿದ್ದು, ಈ ವೇಳೆ ಮಹಾರಾಷ್ಟ್ರದ ಬಂಡಾಯ ಶಿವಸೇನೆಯ ಶಾಸಕರು ರಾಜ್ಯದಲ್ಲಿ ಬೀಡು ಬಿಟ್ಟಿರುವ ಕುರಿತು ಹಲವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಟೀಕಿಸುತ್ತಿದ್ದಾರೆ.
ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಶರ್ಮಾ , ಹೊರಗಿನಿಂದ ಬಂದವರಿಗೆ ಭದ್ರತೆ, ಸೌಕರ್ಯ ಒದಗಿಸುವುದು ನಮ್ಮ ಕೆಲಸ. ಇಂದು ಶಿವಸೇನೆ ಬಂದಿದ್ದು,ನಾಳೆ ಕಾಂಗ್ರೆಸ್ ನವರು ಬಂದರೂ ಇದೇ ರೀತಿ ಸ್ವಾಗತ ಕೋರುತ್ತೇನೆ. ಅಸ್ಸಾಂನ ಪ್ರವಾಹವನ್ನು ಎತ್ತಿ ತೋರಿಸಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಟೀಕಾಕಾರರ ವಿರುದ್ಧ ಕಿಡಿ ಕಾರಿದ್ದಾರೆ.
ನಾವು ಗುವಾಹಟಿಯಲ್ಲಿ 200 ಹೋಟೆಲ್ಗಳನ್ನು ಹೊಂದಿದ್ದೇವೆ ಮತ್ತು ಎಲ್ಲದರಲ್ಲೂ ಅತಿಥಿಗಳು ಇದ್ದಾರೆ. ಪ್ರವಾಹ ಪರಿಸ್ಥಿತಿಯನ್ನು ತಿಳಿಸಿ ಅತಿಥಿಗಳನ್ನು ನಾವು ತೆಗೆದುಹಾಕುತ್ತೇವೆಯೇ? ಮಹಾರಾಷ್ಟ್ರದಲ್ಲಿ ಬಿಜೆಪಿ, ಬಂಡಾಯ ಶಿವಸೇನೆ ಶಾಸಕರಿಗೆ ಬೆಂಬಲ ನೀಡುತ್ತಿದೆ, ನಾನು ಅದರಲ್ಲಿ ಭಾಗಿಯಾಗುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ತುರ್ತುಪರಿಸ್ಥಿತಿ: ಅಧಿಕಾರಕ್ಕಾಗಿ ಕಾಂಗ್ರೆಸ್ ಸಾಂವಿಧಾನಿಕ ಹಕ್ಕನ್ನೇ ಕಸಿದುಕೊಂಡಿತ್ತು: ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ