ರಾಜಕೀಯ ಪಕ್ಷಗಳಿಂದ ಪ್ರಶಂಸೆ; ಮೋದಿಯಲ್ಲಿ ಜನರಿಗೆ ವಿಶ್ವಾಸ: ಬಿಜೆಪಿ


Team Udayavani, Feb 26, 2019, 9:57 AM IST

indian-air-attack-600.jpg

ಹೊಸದಿಲ್ಲಿ : ಪುಲ್ವಾಮಾ ಉಗ್ರ ದಾಳಿಗೆ ಮುಯ್ಯಿ ತೀರಿಸುವ ರೀತಿಯಲ್ಲಿ ಇಂದು ನಸುಕಿನ ವೇಳೆ ಭಾರತೀಯ ವಾಯು ಪಡೆ ಪಾಕ್‌ ಎಲ್‌ಓಸಿ ದಾಟಿ ಪಾಕಿಸ್ಥಾನದ ಬಾಲಕೋಟ್‌ನಲ್ಲಿನ ಬೃಹತ್‌ ಜೈಶ್‌ ಉಗ್ರ ತರಬೇತಿ ಶಿಬಿರಗಳ ಮೇಲೆ ಬಾಂಬ್‌ ದಾಳಿ ನಡೆಸಿ 300ಕ್ಕೂ ಅಧಿಕ ಉಗ್ರರನ್ನು ಬಲಿಪಡೆದಿರುವುದನ್ನು ಭಾರತದ ವಿವಿಧ ರಾಜಕೀಯ ಪಕ್ಷಗಳು ಪ್ರಶಂಸಿಸಿ ಸ್ವಾಗತಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ತೋರಿರುವ ದೃಢ ಸಂಕಲ್ಪದ ಫ‌ಲವಾಗಿಯೇ ಭಾರತೀಯ ವಾಯು ಪಡೆಯಿಂದ ಈ ದಾಳಿಗಳು ನಡೆದಿದ್ದು ಪಾಕಿಸ್ಥಾನಕ್ಕೆ ತಕ್ಕುದಾದ ಪಾಠವನ್ನು ನಮ್ಮ ಸೇನೆ ಕಲಿಸಿದೆ ಎಂದು ಬಿಜೆಪಿ ಹೇಳಿಕೊಂಡಿದೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೂಡ ಭಾರತೀಯ ವಾಯು ಪಡೆಯ ದಾಳಿಯನ್ನು ಪ್ರಶಂಸಿಸಿದ್ದಾರೆ.

“ನಮ್ಮ ಸೈನಿಕರು ಹುತಾತ್ಮರಾದ ನೋವು ಮತ್ತು ದುಃಖವನ್ನು ಅನುಭವಿಸಿದ್ದ ಪ್ರತಿಯೋರ್ವ ಭಾರತೀಯನಿಗೆ ಇಂದು ಬೆಳಗ್ಗೆ ಭಾರೀ ನೆಮ್ಮದಿ ಉಂಟಾಗಿದೆ. ಅತ್ಯಂತ ನಿಖರ ಹಾಗೂ ಮಾರಕ ವೈಮಾನಿಕ ದಾಳಿ ನಡೆಸಿರುವ ನಮ್ಮ ವಾಯುಪಡೆಗೆ ಸಲಾಂ; ನಮ್ಮ ಸೇನೆ ವಿಶ್ವ ಮಟ್ಟದ್ದಾಗಿದೆ. ಪ್ರಧಾನಿಯವರ ರಾಜಕೀಯ ಸಂಕಲ್ಪದಿಂದಾಗಿ ಈ ಎಲ್ಲ ವ್ಯತ್ಯಾಸಗಳಾಗಿವೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ ಮಾಧವ್‌ ಹೇಳಿದ್ದಾರೆ. 

ಭಾರತೀಯ ವಾಯು ಪಡೆ ದಾಳಿ ನಡೆಸಿದ್ದು ಪಿಓಕೆಯಲ್ಲಿನ ಬಾಲಕೋಟ್‌ ಇರಬಹುದೇ ಅಥವಾ ಖೈಬರ್‌ ಫ‌ಖ್‌ತೂನ್‌ ಖ್ವಾ ಪ್ರಾಂತ್ಯದಲ್ಲಿ ಇರಬಹುದೇ ಎಂಬ ಶಂಕೆಗೆ ಉತ್ತರವಾಗಿ ಮಾಧವ್‌ ಅವರು, ದಾಳಿ ನಡೆದಿರುವುದು ಖೈಬರ್‌ ಫ‌ಖ್‌ತೂನ್‌ಖ್ವಾದಲ್ಲೇ ಮತ್ತು ಬಾಲಕೋಟ್‌ ಇರುವುದು ಈ ಪ್ರಾಂತ್ಯದ ಮನ್‌ಶೇರಾ ಜಿಲ್ಲೆಯಲ್ಲಿ  ಎಂದು ಖಚಿತಪಡಿಸಿದ್ದಾರೆ.

ಭಾರತೀಯ ವಾಯು ಪಡೆಯ ನಿಖರ ಮತ್ತು ಮಾರಕ ದಾಳಿಯ ಶ್ಲಾಘನೆಗೈದಿರುವ ರಾಹುಲ್‌ ಗಾಂಧಿ, ಭಾರತೀಯ ವಾಯು ಪಡೆಯು ಭಾರತೀಯರನ್ನು ಸುರಕ್ಷಿತವಾಗಿರಿಸಿದೆ ಎಂದು ಹೊಗಳಿದ್ದಾರೆ. 

ಪಾಕಿಸ್ಥಾನದ ಮೇಲಿನ ದಾಳಿಗಾಗಿ ಇಡಿಯ ದೇಶದ ಜನರೇ ನಮ್ಮ ಸೇನೆಯ ಬೆಂಬಲಕ್ಕೆ ನಿಂತಿದ್ದಾರೆ; ಪ್ರಧಾನಿ ಮೋದಿ ಅವರ ದೃಢ ಸಂಕಲ್ಪದ ನಾಯಕತ್ವದಲ್ಲಿ ಜನರಿಗೆ ವಿಶ್ವಾಸವಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದರು. 

ಭಾರತೀಯ ವಾಯು ಪಡೆಯ ದಾಳಿಯನ್ನು ಸ್ವಾಗತಿಸಿ ಬೆಂಬಲಿಸಿರುವ ಇತರ ನಾಯಕರೆಂದರೆ ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ, ಕಾಂಗ್ರೆಸ್‌ ನಾಯಕ – ಪಂಜಾಬ್‌ ಸಿಎಂ ಅಮರೀಂದರ್‌ ಸಿಂಗ್‌. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.