13 ಮಂದಿ ಪ್ರಯಾಣಿಕರಿದ್ದ ಐಎಎಫ್ ವಿಮಾನ ನಾಪತ್ತೆ


Team Udayavani, Jun 4, 2019, 6:00 AM IST

aaa

ಇಟಾನಗರ/ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ್ದ ರಷ್ಯಾ ನಿರ್ಮಿತ ‘ಸಿ-130 ಜೆ’ ಮಾದರಿಯ ವಿಮಾನವೊಂದು ಸೋಮವಾರ ಪ್ರಯಾಣದ ಮಧ್ಯೆಯೇ ನಾಪತ್ತೆಯಾಗಿದ್ದು, ಅದರಲ್ಲಿದ್ದ 8 ಸಿಬ್ಬಂದಿ ಹಾಗೂ 5 ಪ್ರಯಾಣಿಕರ ಬಗ್ಗೆ ಆತಂಕ ಸೃಷ್ಟಿಯಾಗಿದೆ.

ಸೋಮವಾರ ರಾತ್ರಿಯ ವೇಳೆಗೆ ಬಂದ ವರದಿಗಳ ಪ್ರಕಾರ, ಕಣ್ಮರೆಯಾದ ವಿಮಾನಕ್ಕಾಗಿ ಹುಡುಕಾಟ ಮುಂದುವರಿದಿದ್ದು, ಭಾರತದ ಭೂ ಸೇನೆಯ ನೆರವನ್ನೂ ಪಡೆಯಲಾಗಿದೆ. ಈ ಹುಡುಕಾಟಕ್ಕಾಗಿ ವಾಯುಪಡೆ, ತನ್ನಲ್ಲಿದ್ದ ‘ಎಎನ್‌-32’, ‘ಎಂಐ-17’ ಹಾಗೂ ‘ಆ್ಯಂಟೋವ್‌ ಎಎನ್‌-32’ ವಿಮಾನಗಳನ್ನು ನಿಯೋಜಿಸಿದೆ.

ಸೋಮವಾರ ಮಧ್ಯಾಹ್ನ 12:27ರ ಸುಮಾರಿಗೆ ಅಸ್ಸಾಂನ ಜೋರ್ಹತ್‌ ಸೇನಾ ನೆಲೆಯಿಂದ ಅರುಣಾಚಲ ಪ್ರದೇಶದ ಶಿ-ಯೋಮಿ ಜಿಲ್ಲೆಯಲ್ಲಿನ ಮೆಂಚುಕಾ ನಿಲ್ದಾಣದ ಕಡೆಗೆ ವಿಮಾನ ಪ್ರಯಾಣ ಬೆಳೆಸಿತ್ತು. ಟೇಕ್‌ ಆಫ್ ಆದ 35 ನಿಮಿಷಗಳಲ್ಲಿ ಅಂದರೆ 1 ಗಂಟೆಗೆ ವಿಮಾನವು ನಿಯಂತ್ರಣ ಕೇಂದ್ರದಿಂದ ಸಂಪರ್ಕ ಕಡಿದು ಕೊಂಡಿತು. ವಿಮಾನ ಪತನಗೊಂಡಿರುವ ಬಗ್ಗೆ ಅನುಮಾನಗಳು ಎದ್ದಿದ್ದ ರಿಂದ ಅದು ಪ್ರಯಾಣಿಸಿದ್ದ ಮಾರ್ಗದಲ್ಲಿ ಶೋಧ ನಡೆದಿದೆ.

ಐಎಎಫ್ ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇನೆ.
-ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.