ಭಾರತೀಯ ವಾಯುಪಡೆಗೆ ‘ಚಿನೂಕ್‌’ ಬಲ

ಏಕಕಾಲದಲ್ಲಿ 23,000 ಕಿಲೋ ಸಾಮರ್ಥ್ಯದ ಭಾರವನ್ನು ಹೊತ್ತೂಯ್ಯಬಲ್ಲ ಸಾಮರ್ಥ್ಯ ಈ ಹೆಲಿಕಾಫ್ಟರ್‌ ಗಿದೆ...

Team Udayavani, Mar 25, 2019, 10:14 AM IST

Chinuk-25-3

ಚಂಢೀಗಢ: ಯಾವುದೇ ಪ್ರತಿಕೂಲ ಸನ್ನಿವೇಶಗಳಲ್ಲೂ ಸೈನಿಕರನ್ನು ಮತ್ತು ಸೇನಾ ಸಾಮಾಗ್ರಿಗಳನ್ನು ನಿರ್ಧಿಷ್ಟ ಪ್ರದೇಶಕ್ಕೆ ಹೊತ್ತೂಯ್ಯಬಲ್ಲ ಸಾಮರ್ಥ್ಯವಿರುವ ಅತ್ಯಾಧುನಿಕ ಚಿನೂಕ್‌ ಹೆಲಿಕಾಫ್ಟರ್‌ ಗಳು ಇದೀಗ ಭಾರತೀಯ ವಾಯುಸೇನೆಯ ಬತ್ತಳಿಕೆಗೆ ಸೇರ್ಪಡೆಯಾಗಿದೆ. ಇದರಿಂದಾಗಿ ಸಿಯಾಚಿನ್‌ ಸೇರಿದಂತೆ ದುರ್ಗಮ ಗಡಿಭಾಗಗಳಿಗೆ ಇನ್ನು ಸೈನಿಕರ ರವಾನೆ ಮತ್ತು ಸೇನಾ ಸಾಮಾಗ್ರಿಗಳ ಸಾಗಾಣಿಕೆ ಸುಲಭವಾಗಲಿದೆ.

ಅಧಿಕ ಭಾರದ ಸಾಮಾಗ್ರಿಗಳನ್ನು ಹೊತ್ತೂಯ್ಯಬಲ್ಲ ಸಾಮರ್ಥ್ಯವಿರುವ ಇಂತಹ ನಾಲ್ಕು ಚಿನೂಕ್‌ ಹೆಲಿಕಾಫ್ಟರ್‌ ಗಳನ್ನು ಸೋಮವಾರದಂದು ವಾಯಪಡೆಗೆ ಸೇರ್ಪಡೆಗೊಳಿಸಲಾಯಿತು. ವಾಯು ಸೇನಾ ಮುಖ್ಯಸ್ಥ ಏರ್‌ ಚೀಫ್ ಮಾರ್ಷಲ್‌ ಬಿ.ಎಸ್‌. ಧನೋವಾ ಅವರು ಚಂಢಿಗಢದಲ್ಲಿ ಚಿನೂಕ್‌ ಹೆಲಿಕಾಫ್ಟರ್‌ ಗಳನ್ನು ವಾಯುಸೇನೆಗೆ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.


2015ರಲ್ಲಿ ಭಾರತವು 15 ಚಿನೂಕ್‌ ಹೆಲಿಕಾಪ್ಟರ್‌ ಗಳಿಗಾಗಿ ಅಮೆರಿಕಾದ ಜೊತೆ 1.5 ಬಿಲಿಯನ್‌ ಡಾಲರ್‌ ಮೊತ್ತದ ಒಪ್ಪಂದಕ್ಕೆ ಸಹಿ ಮಾಡಿತ್ತು.
ಈ ಒಪ್ಪಂದದ ಪ್ರಕಾರ ಮೊದಲ ಕಂತಿನ ನಾಲ್ಕು ಹೆಲಿಕಾಫ್ಟರ್‌ ಗಳು ಅಮೆರಿಕಾದಿಂದ ಗುಜರಾತ್‌ ನ ಮುಂದ್ರಾ ಬಂದರಿನ ಮೂಲಕ ಹಡಗಿನಲ್ಲಿ ಭಾರತಕ್ಕೆ ಆಗಮಿಸಿದ್ದವು, ಬಳಿಕ ಅಲ್ಲಿಂದ ಅವುಗಳನ್ನು ಚಂಡೀಗಢಕ್ಕೆ ರವಾನಿಸಲಾಗಿತ್ತು. ಈ ಮೂಲಕ ಚಿನೂಕ್‌ ಹೆಲಿಕಾಫ್ಟರ್‌ ಗಳನ್ನು ಬಳಸುತ್ತಿರುವ 19ನೇ ರಾಷ್ಟ್ರವಾಗಿ ಭಾರತ ಗುರುತಿಸಿಕೊಂಡಂತಾಗಿದೆ. ಒಂದು ಬಾರಿಗೆ 23,000 ಕಿಲೋ ಸಾಮರ್ಥ್ಯದ ಭಾರವನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಈ ಹೆಲಿಕಾಫ್ಟರ್‌ ಗಿದೆ ಮತ್ತಿದರ ಗರಿಷ್ಠ ವೇಗ ಗಂಟೆಗೆ 302 ಕಿಲೋಮೀಟರ್‌ ಗಳಾಗಿದೆ.

ಸೇನಾ ಸಾಮಾಗ್ರಿಗಳನ್ನು ರವಾನಿಸಲು ಮಾತ್ರವೇ ಅಲ್ಲಿದೆ ಚಿನೂಕ್‌ ಹೆಲಿಕಾಫ್ಟರ್‌ ಗಳನ್ನು ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಹಾಗೂ ವಿಕೋಪ ಪರಿಹಾರ ಕಾರ್ಯಾಚರಣೆ ಸಂದರ್ಭದಲ್ಲೂ ಬಳಸಬಹುದಾಗಿರುತ್ತದೆ. ಹೀಗೆ ಬಹುಪಯೋಗಿ ಮಾದರಿಯ ಚಿನೂಕ್‌ ಹೆಲಿಕಾಪ್ಟರ್‌ ಗಳ ಸೇರ್ಪಡೆಯಿಂದಾಗಿ ಭಾರತೀಯ ವಾಯುಪಡೆಗೆ ವಿಶೇಷ ಬಲ ಬಂದಂತಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.