ಸುಧಾರಿತ ಸ್ಪೈಸ್‌ ಖರೀದಿಗೆ ಐಎಎಫ್ ಚಿಂತನೆ


Team Udayavani, May 9, 2019, 5:46 AM IST

9

ಹೊಸದಿಲ್ಲಿ: ವಾಯು ದಾಳಿಗಳಲ್ಲಿ ಬಳಸಲಾಗುವ ಸ್ಪೈಸ್‌-2000 ಬಾಂಬ್‌ಗಳ ಆಧುನಿಕ ಮಾದರಿಗಳನ್ನು ಇಸ್ರೇಲ್ನಿಂದ ಖರೀದಿಸಲು ಭಾರತೀಯ ವಾಯುಪಡೆ (ಐಎಎಫ್) ಚಿಂತನೆ ನಡೆಸಿದೆ. ಶತ್ರುಗಳ ಕಟ್ಟಡಗಳನ್ನು, ಬಂಕರ್‌ಗಳನ್ನು ಕ್ಷಣಾರ್ಧದಲ್ಲಿ ನಾಶ ಮಾಡಲು ಬಳಕೆಯಾಗುವ ಈ ಬಾಂಬ್‌ಗಳ ಹಳೆಯ ಮಾದರಿಯನ್ನು ಐಎಎಫ್ ಹೊಂದಿದೆ. ಇತ್ತೀಚೆಗೆ, ಪಾಕಿಸ್ಥಾನದ ಬಾಲಕೋಟ್‌ನಲ್ಲಿದ್ದ ಜೈಶ್‌-ಎ-ಮೊಹಮ್ಮದ್‌ ತರಬೇತಿ ಕೇಂದ್ರದಲ್ಲಿ ಮೇಲೆ ನಡೆಸಲಾದ ದಾಳಿಯ ವೇಳೆ ಇದೇ ಮಾದರಿಯ ಬಾಂಬ್‌ಗಳನ್ನು ಬಳಸಲಾಗಿತ್ತು. ಈಗ, ಅವಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿರುವ, ಕಟ್ಟಡಗಳನ್ನು ಮಾತ್ರವಲ್ಲದೆ, ಬಂಕರ್‌ಗಳು, ಟ್ಯಾಂಕರ್‌ಗಳನ್ನೂ ಧ್ವಂಸಗೊಳಿಸುವಂಥ ಆಧುನಿಕ ಸ್ಪೈಸ್‌-2000 ಬಾಂಬ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ.

ಶಸ್ತ್ರಾಸ್ತ್ರಗಳ ಖರೀದಿ ಹೇಗೆ?
ಭಾರತೀಯ ಸೇನೆಯ ಮೂರೂ ವಿಭಾಗಗಳಿಗೆ (ಭೂ ಸೇನೆ, ವಾಯು ಪಡೆ, ನೌಕಾ ಪಡೆ) ತುರ್ತು ಸಂದರ್ಭಗಳಲ್ಲಿ ವಿಶೇಷ ಶಸ್ತ್ರಾಸ್ತ್ರಗಳನ್ನು ಖರೀದಿಸುವ ವಿಶೇಷ ಅಧಿಕಾರ ಇರುತ್ತದೆ. ಇದಕ್ಕಾಗಿ 300 ಕೋಟಿ ರೂ. ಮೀಸಲು ಇರಿಸಲಾಗುತ್ತದೆ. ಅದರ ಅಡಿಯಲ್ಲೇ ಸುಧಾರಿತ ಬಾಂಬ್‌ಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಏನು ವಿಶೇಷ?
•60 ಕಿ.ಮೀ. ದೂರ ಸಾಗುವ ಕ್ಷಮತೆ

•ದಾಳಿ ನಡೆಸುವ ಜಾಗದ ಮಾಹಿತಿ ಸಂರಕ್ಷಿಸಲು ಬಾಂಬ್‌ನಲ್ಲೇ ಕಂಪ್ಯೂಟರ್‌ ಮೆಮೊರಿ ವ್ಯವಸ್ಥೆ
•ಮೆಮೊರಿಯಲ್ಲಿನಲ್ಲಿನ ದತ್ತಾಂಶ ಹಾಗೂ ಗುರಿಯ ಫೋಟೋಗಳನ್ನು ಅವಲೋಕಿಸಿ ದಾಳಿ ನಡೆಸುವ ಛಾತಿ
•ಗುರಿ ಇರುವ ದಿಕ್ಕಿನ ಕಡೆಗೆ ತನ್ನನ್ನು ತಾನೇ ನಿರ್ದೇಶಿಸಿಕೊಂಡು ಸಾಗುವ ತಂತ್ರಗಾರಿಕೆ
•ಶಕ್ತಿಶಾಲಿ ಬಾಂಬ್‌ಗಳಾದ ಎಂಕೆ-84, ಬಿಎಲ್ಯು-109, ಎಪಿಡಬ್ಲ್ಯೂ ಹಾಗೂ ಆರ್‌ಎಪಿ- 2000 ಹೊತ್ತೂಯ್ಯುವ ಸಾಮರ್ಥ್ಯ

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.