ಐಎಎಫ್ ಗೆ ದೇಶಿಯ ನಿರ್ಮಿತ ಎಲ್‌ಸಿಎಚ್‌ ಬಲ; ಇಂದು ಅಧಿಕೃತವಾಗಿ ಸೇನೆಗೆ ಸೇರ್ಪಡೆ

ಅತಿ ಎತ್ತರದ ಪ್ರದೇಶದಲ್ಲಿ ಶತ್ರು ಬಂಕರ್‌ಗಳನ್ನು ಧ್ವಂಸಗೊಳಿಸುವ ಸಾಮರ್ಥ್ಯ

Team Udayavani, Oct 3, 2022, 7:15 AM IST

ಐಎಎಫ್ ಗೆ ದೇಶಿಯ ನಿರ್ಮಿತ ಎಲ್‌ಸಿಎಚ್‌ ಬಲ; ಇಂದು ಅಧಿಕೃತವಾಗಿ ಸೇನೆಗೆ ಸೇರ್ಪಡೆ

ನವದೆಹಲಿ: ಭಾರತೀಯ ವಾಯುಪಡೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಲಘು ಯುದ್ಧ ಹೆಲಿಕಾಪ್ಟರ್‌ಗಳು ಸೇರ್ಪಡೆಯಾಗುತ್ತಿವೆ.

ಸರ್ಕಾರಿ ಸ್ವಾಮ್ಯದ ಹಿಂದುಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌(ಎಚ್‌ಎಎಲ್‌) ತಯಾರಿಸಿರುವ ಲೈಟ್‌ ಕಾಂಬ್ಯಾಟ್‌ ಹೆಲಿಕಾಫ್ಟರ್‌ಗಳು(ಎಲ್‌ಸಿಎಚ್‌) ಸೋಮವಾರದಂದು ಭಾರತೀಯ ವಾಯುಪಡೆ(ಐಎಎಫ್)ಗೆ ಸೇರ್ಪಡೆಯಾಗಲಿವೆ.

ಅತಿ ಎತ್ತರದ ಪ್ರದೇಶದಲ್ಲಿ ಕಾರ್ಯಾಚರಣೆ:
ಎಲ್‌ಸಿಎಚ್‌ಗಳು ಅತಿ ಎತ್ತರದ ಪ್ರದೇಶದಲ್ಲಿ ನಿರಾಯಾಸವಾಗಿ ಕಾರ್ಯಾಚರಣೆ ನಡೆಸಬಲ್ಲವು. ಅವಳಿ ಎಂಜಿನ್‌ ಹೊಂದಿರುವ ಎಲ್‌ಸಿಎಚ್‌, 5.8 ಟನ್‌ ತೂಕವಿದೆ. 16,400 ಅಡಿ ಎತ್ತರದಲ್ಲಿ ಟೇಕ್‌ ಆಫ್ ಮತ್ತು ಲ್ಯಾಂಡಿಂಗ್‌ ಸಾಮರ್ಥ್ಯ ಹೊಂದಿರುವ ವಿಶ್ವದ ಏಕೈಕ ಯುದ್ಧ ಹೆಲಿಕಾಪ್ಟರ್‌ ಆಗಿದೆ.

ರಾತ್ರಿ ಸಮಯದಲ್ಲೂ ಯಶಸ್ವಿ ಕಾರ್ಯನಿರ್ವಹಣೆ:
ಒಣ ಮರುಭೂಮಿಯ ವಾತಾವರಣ ಸೇರಿದಂತೆ ಮೈನಸ್‌ 50 ಡಿಗ್ರಿ ಸೆಲ್ಸಿಯಸ್‌ನಿಂದ ಪ್ಲಸ್‌ 50 ಡಿಗ್ರಿ ಸೆಲ್ಸಿಯಸ್‌ ವರೆಗಿನ ಎಲ್ಲಾ ತಾಪಮಾನಗಳಲ್ಲಿ ಎಲ್‌ಸಿಎಚ್‌ ಕಾರ್ಯನಿರ್ವಹಿಸಬಲ್ಲದು. ಅಲ್ಲದೇ ರಾತ್ರಿ ಸಮಯದಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸಬಲ್ಲದು.

ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥಯ:
ಎಲ್‌ಸಿಎಚ್‌ಗಳಲ್ಲಿ ಗಾಳಿಯಿಂದ ಗಾಳಿಗೆ ಮತ್ತು ಗಾಳಿಯಿಂದ ನೆಲಕ್ಕೆ ದಾಳಿ ಮಾಡುವ ಕ್ಷಿಪಣಿಗಳನ್ನು ಅಳವಡಿಸಲಾಗಿದೆ. ಜತೆಗೆ 20 ಎಂಎಂ ಗನ್‌ ಮತ್ತು 70 ಎಂಎಂ ರಾಕೆಟ್‌ಗಳನ್ನು ಹೊಂದಿರಲಿದೆ. ಇದು ಶತ್ರುಗಳ ಯುದ್ಧ ವಿಮಾನಗಳನ್ನು ಹೊಡೆದುರುಳಿಸಬಲ್ಲದು. ಅಲ್ಲದೇ ಅತಿ ಎತ್ತರದ ಪ್ರದೇಶದಲ್ಲಿ ಶತ್ರು ಬಂಕರ್‌ಗಳನ್ನು ಧ್ವಂಸಗೊಳಿಸಬಲ್ಲದು. ಇದನ್ನು ಶತ್ರುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಪೂರ್ಣಪ್ರಮಾಣದಲ್ಲಿ ಬಳಸಬಹುದಾಗಿದೆ.

3,887 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ:
ಜೋಧಪುರದಲ್ಲಿ ಸೋಮವಾರ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಐಎಎಫ್ ಮುಖ್ಯಸ್ಥ ವಿ.ಆರ್‌.ಚೌಧರಿ ಅವರ ಸಮ್ಮುಖದಲ್ಲಿ ಮೊದಲ ಬ್ಯಾಚ್‌ನ ಎಲ್‌ಸಿಎಚ್‌ಗಳನ್ನುಐಎಎಫ್ ಗೆ ಎಚ್‌ಎಎಲ್‌ ಹಸ್ತಾಂತರಿಸಲಿದೆ.

ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು(ಸಿಸಿಎಸ್‌), 3,887 ಕೋಟಿ ರೂ. ವೆಚ್ಚದಲ್ಲಿ ದೇಶಿಯವಾಗಿ ನಿರ್ಮಿಸಿರುವ ಲಿಮಿಟೆಡ್‌ ಎಡಿಶನ್‌ನ 15 ಎಲ್‌ಸಿಎಚ್‌ಗಳನ್ನು ತಯಾರಿಸಲು ಅನುಮೋದನೆ ನೀಡಿತು. ಈ ಪೈಕಿ 10 ಎಲ್‌ಸಿಎಚ್‌ಗಳು ಐಎಎಫ್ ಗೆ ಮತ್ತು 5 ಎಲ್‌ಸಿಎಚ್‌ಗಳು ಭಾರತೀಯ ಸೇನೆಗೆ ಪೂರೈಕೆಯಾಗಲಿವೆ.

ಟಾಪ್ ನ್ಯೂಸ್

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಗ್ರ ಸಂಘಟನೆಯ ಸಂಚಿನ ಪ್ರಕರಣ: ಕರ್ನಾಟಕ ಸೇರಿ 41 ಕಡೆ NIA ದಾಳಿ; 13 ಮಂದಿ ಬಂಧನ

ಉಗ್ರ ಸಂಘಟನೆಯ ಸಂಚಿನ ಪ್ರಕರಣ: ಕರ್ನಾಟಕ ಸೇರಿ 41 ಕಡೆ NIA ದಾಳಿ; 15 ಮಂದಿ ವಶಕ್ಕೆ

jharkhand mon

ಕೈ ಸಂಸದನಲ್ಲಿ 220 ಕೋ.ರೂ. ನೋಟು ಕಂತೆ!

shaktikanth das

RBI: ಆಸ್ಪತ್ರೆ, ಶಿಕ್ಷಣಕ್ಕೆ ಯುಪಿಐ ಪಾವತಿ ಮಿತಿ 5 ಲ.ರೂ.- ಶಕ್ತಿಕಾಂತ ದಾಸ್‌

mike recorder

Rappers: ಜಾಲತಾಣಗಳಲ್ಲಿ ಕಾಶ್ಮೀರಿ ರ‍್ಯಾಪರ್‌ಗಳ ಸಂಚಲನ

sibal sharma

ಇತಿಹಾಸದ ಅರಿವಿಲ್ಲದೆ ಮಾತನಾಡಕೂಡದು: ಕಪಿಲ್‌ ಸಿಬಲ್‌ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ಕಿಡಿ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.