ಮಹಾತ್ಮನ ಕುರಿತು ಟ್ವೀಟ್: ಐಎಎಸ್ ಅಧಿಕಾರಿ ವಿವಾದ
Team Udayavani, Jun 3, 2019, 6:00 AM IST
ಮೇ 17ರಂದು ಟ್ವೀಟ್ ಮಾಡಿದ್ದ ಬಿಎಂಸಿ ಡೆಪ್ಯುಟಿ ಮುನ್ಸಿಪಲ್ ಕಮಿಷನರ್ ಆಗಿರುವ ನಿಧಿ ಚೌಧರಿ ಅವರು, ‘ಗಾಂಧೀಜಿಯ 150ನೇ ಜನ್ಮ ದಿನಾಚರಣೆಯನ್ನು ಎಷ್ಟೊಂದು ಅದ್ದೂರಿಯಾಗಿ ನಡೆಸಲಾಗುತ್ತಿದೆ. ನಾವು ಈಗ ಅವರ ಭಾವಚಿತ್ರವನ್ನು ಕರೆನ್ಸಿ ನೋಟುಗಳಿಂದ ಕಿತ್ತುಹಾಕುವ, ಜಗತ್ತಿನಾದ್ಯಂತ ಇರುವ ಮಹಾತ್ಮನ ಪ್ರತಿಮೆಗಳನ್ನು ಧ್ವಂಸಗೊಳಿಸುವ ಮತ್ತು ಗಾಂಧಿಯ ಹೆಸರಲ್ಲಿರುವ ರಸ್ತೆ ಹಾಗೂ ಸಂಸ್ಥೆಗಳ ಹೆಸರನ್ನು ಬದಲಾಯಿಸುವ ಸಮಯ ಬಂದಿದೆ. ಅದುವೇ ನಾವೆಲ್ಲರೂ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ! 30-01-1948ಕ್ಕಾಗಿ ಗೋಡ್ಸೆಗೊಂದು ಥ್ಯಾಂಕ್ಸ್’ ಎಂದು ಬರೆದಿದ್ದರು.
ಈ ಟ್ವೀಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿದೆ ಮಾತ್ರವಲ್ಲ, ಎನ್ಸಿಪಿ, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಕೂಡ ಚೌಧರಿ ಅವರನ್ನು ಹುದ್ದೆಯಿಂದ ವಜಾ ಮಾಡುವಂತೆ ಆಗ್ರಹಿಸಿವೆ. ಆದರೆ, ಚೌಧರಿ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಗಾಂಧೀಜಿಗೆ ಅವಹೇಳನ ಮಾಡಲು ಈ ರೀತಿ ಬರೆದಿರಲಿಲ್ಲ. ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ