ನ್ಯಾಯಾಲಯಗಳಲ್ಲಿ 50 ಪ್ರಕರಣ ಇತ್ಯರ್ಥವಾದಾಗ ಇನ್ನೊಂದು 100 ಪ್ರಕರಣ ಹುಟ್ಟುತ್ತೆ!
Team Udayavani, Aug 21, 2022, 7:45 AM IST
ನವದೆಹಲಿ: ದೇಶದ ನ್ಯಾಯಾಲಯಗಳಲ್ಲಿ ಬಾಕಿಯುಳಿದಿರುವ ಪ್ರಕರಣಗಳ ಸಂಖ್ಯೆ 5 ಕೋಟಿ ಸಮೀಪಿಸಿದೆ. ಇದಕ್ಕೆ ಕಾರಣವನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ.
ಒಬ್ಬ ನ್ಯಾಯಾಧೀಶ 50 ಪ್ರಕರಣಗಳನ್ನು ಬಗೆಹರಿಸುತ್ತಿದ್ದಂತೆ, ಇನ್ನೊಂದು 100 ಪ್ರಕರಣಗಳು ದಾಖಲಾಗಿರುತ್ತವೆ. ಇದಕ್ಕೆ ಕಾರಣ ಜನರಲ್ಲುಂಟಾಗಿರುವ ಕಾನೂನು ಜಾಗೃತಿ ಎನ್ನುವುದು ಸಚಿವರ ನುಡಿ.
ಸದ್ಯ 4.83 ಕೋಟಿ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ. ಕೆಳಹಂತದ ನ್ಯಾಯಾಲಯಗಳಲ್ಲಿ 4 ಕೋಟಿಗೂ ಅಧಿಕ ಪ್ರಕರಣಗಳು ಕಾದುಕುಳಿತಿವೆ.
ಸರ್ವೋಚ್ಚ ನ್ಯಾಯಾಲಯದ ಮೇಲೆ 72,000 ಪ್ರಕರಣಗಳನ್ನು ಬಗೆಹರಿಸಬೇಕಾದ ಹೊರೆಯಿದೆ ಎಂದು ರಿಜಿಜು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ