
ಸುಗ್ರೀವಾಜ್ಞೆ ರಾಷ್ಟ್ರಪತಿಗೆ ರವಾನೆ?
Team Udayavani, Nov 14, 2022, 6:30 AM IST

ತಿರುವನಂತಪುರ: ಕೇರಳ ಸರ್ಕಾರ ವಿವಿಗಳ ಕುಲಾಧಿಪತಿ ಹುದ್ದೆಯಿಂದ ತಮ್ಮನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಸಿದ್ಧಪಡಿಸಿ ಕಳುಹಿಸುವ ಸುಗ್ರೀವಾಜ್ಞೆಯ ಬಗ್ಗೆ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬ ಮಾಡುವುದಿಲ್ಲ. ನನ್ನನ್ನು ಗುರಿಯಾಗಿಸಿಕೊಂಡೇ ಅದನ್ನು ಕಳುಹಿಸಿದ್ದರೆ, ನಾನದನ್ನು ನೇರವಾಗಿ ರಾಷ್ಟ್ರಪತಿಗಳಿಗೆ ಕಳುಹಿಸುತ್ತೇನೆ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸುಗ್ರೀವಾಜ್ಞೆಯಲ್ಲಿ ಇರುವ ಅಂಶಗಳ ಬಗ್ಗೆ ಇನ್ನಷ್ಟೇ ಅಧ್ಯಯನ ನಡೆಸಬೇಕಾಗಿದೆ ಎಂದಿದ್ದಾರೆ. ಇದೇ ವೇಳೆ, ತಿರುವನಂತಪುರದಲ್ಲಿ ಮಾತನಾಡಿದ ಅಬಕಾರಿ ಸಚಿವ ಎಂ.ಬಿ.ರಾಜೇಶ್, ರಾಜ್ಯಪಾಲರು ಸಂವಿಧಾನದ ಅನ್ವಯ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ರಾಜ್ಯ ಸರ್ಕಾರದ್ದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
