ಯುದ್ಧ ಹೇರಿದರೆ ನಮಗೇ ನಿರ್ಣಾಯಕ ಜಯ: ಪಾಕಿಗೆ ಜ| ರಾವತ್
Team Udayavani, Jan 16, 2019, 9:33 AM IST
ಹೊಸದಿಲ್ಲಿ : ‘ನಮ್ಮ ಪಶ್ಚಿಮದ ನೆರೆ ರಾಷ್ಟ್ರ ನಿರಂತರವಾಗಿ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ. ಒಂದೊಮ್ಮೆ ನಮ್ಮ ಮೇಲೆ ಯುದ್ಧ ಹೇರಲ್ಪಟ್ಟರೆ ನಾವು ನಿರ್ಣಾಯಕ ವಿಜಯ ಗಳಿಸುತ್ತೇವೆ’ ಎಂಬ ಖಡಕ್ ಎಚ್ಚರಿಕೆಯನ್ನು, ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ರಾವತ್ ಅವರು ಪಾಕಿಸ್ಥಾನವನ್ನು ನೇರವಾಗಿ ಹೆಸರಿಸದೆ, ರವಾನಿಸಿದ್ದಾರೆ.
77ನೇ ಸೇನಾ ಪರೇಡ್ ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ‘ಭವಿಷ್ಯದಲ್ಲಿನ ದೇಶದ ಭದ್ರತಾ ಸವಾಲುಗಳು ಸಂಕೀರ್ಣವಾಗಿರುತ್ತದೆ; ಆದುದರಿಂದ ನಾವು ಯಾವುದೇ ರೀತಿಯ ಅಪಾಯಗಳನ್ನು ಸಮರ್ಥವಾಗಿ ಎದುರಿಸಲು ವೃತ್ತಿಪರ ಕೌಶಲಗಳನ್ನು ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಜನರಲ್ ರಾವತ್ ಹೇಳಿದರು.
‘ಚೀನದೊಂದಿಗಿನ ಗಡಿಯಲ್ಲಿ ಭಾರತೀಯ ಸೇನೆ ಹೊಸ ನೀತಿಯನ್ನು ಕೈಗತ್ತಿಕೊಂಡಿದೆ ; ಉಭಯ ದೇಶಗಳ ಸೇನೆಗಳು ಶಾಂತಿ ಕಾಪಿಡಲು ಶ್ರಮಿಸಬೇಕಿದೆ’ ಎಂದು ಜನರಲ್ ರಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ