ಸೌತೇ ಕಾಯಿ ಸಿಪ್ಪೆಯಲ್ಲೇ ಫ‌ುಡ್‌ ಪ್ಯಾಕೇಜಿಂಗ್‌!


Team Udayavani, Nov 18, 2020, 6:20 AM IST

ಸೌತೇ ಕಾಯಿ ಸಿಪ್ಪೆಯಲ್ಲೇ ಫ‌ುಡ್‌ ಪ್ಯಾಕೇಜಿಂಗ್‌!

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸಲಾಡ್‌ ತಯಾರಿಸಿದ ನಂತರ ನೀವು ಸೌತೆಕಾಯಿಯ ಸಿಪ್ಪೆಯನ್ನು ಕಸದಬುಟ್ಟಿಗೆ ಎಸೆಯುತ್ತಿದ್ದೀರಾ? ಮುಂದಿನ ದಿನಗಳಲ್ಲಿ ಈ ಸಿಪ್ಪೆಯೇ ಆಹಾರ ಪದಾರ್ಥಗಳ ಪ್ಯಾಕೇಜ್‌ ಆಗಿ, ನಿಮ್ಮ ಅಡುಗೆ ಮನೆಗೇ ಹಿಂದಿರುಗುವ ಸಾಧ್ಯತೆ ಇದೆ!

ಐಐಟಿ ಖರಗ್ಪುರದ ಸಂಶೋಧಕರು ಇಂಥದ್ದೊಂದು ಪರಿಸರ ಸ್ನೇಹಿ ಆವಿಷ್ಕಾರ ಮಾಡಿದ್ದಾರೆ. ಐಐಟಿ ಸಂಶೋಧಕರ ಪ್ರಕಾರ, ಸೌತೆ ಕಾಯಿಯ ಸಿಪ್ಪೆಯು ಇತರೆ ತರಕಾರಿಯ ಸಿಪ್ಪೆಗಳಿಗಿಂತ ಹೆಚ್ಚಿನ ಸೆಲ್ಯುಲೋಸ್‌ ಅಂಶವನ್ನು ಹೊಂದಿರುತ್ತದೆ. ಈ ಸಿಪ್ಪೆಯಲ್ಲಿರುವ ಸೆಲ್ಯುಲೋಸ್‌ ನ್ಯಾನೋಕ್ರಿಸ್ಟಲ್‌ಗಳನ್ನು ಬಳಸಿ ಆಹಾರ ಪ್ಯಾಕೇಜಿಂಗ್‌ ವಸ್ತುಗಳನ್ನು ತಯಾರಿಸಬಹುದಾಗಿದ್ದು, ಪ್ಯಾಕೇಜಿಂಗ್‌ ಜೈವಿಕವಾಗಿ ವಿಘಟನೆಯಾಗುವುದರಿಂದ ಪರಿಸರಕ್ಕೂ ಪೂರಕವಾಗುತ್ತದೆ. ಅಲ್ಲದೇ ಸೌತೆಕಾಯಿಯ ಸಿಪ್ಪೆಯಿಂದ ತಯಾರಿಸಲಾದ ಪ್ಯಾಕೇಜಿಂಗ್‌ನಲ್ಲಿ ಆಮ್ಲಜನಕದ ಪ್ರವೇಶ ಸಾಧ್ಯತೆಯೂ ಕಡಿಮೆಯಿರುವ ಕಾರಣ, ಒಳಗಿನ ಆಹಾರೋತ್ಪನ್ನಗಳೂ ಸುರಕ್ಷಿತವಾಗಿರುತ್ತವಂತೆ.

ಟಾಪ್ ನ್ಯೂಸ್

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Lokayukta

Sirsi ; ಪಂಚಾಯತ್ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

1-sadas

Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ

1-ssadsa

Bantwal; ಕಾರು ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.