ಕುಂಭ್, ಹಜ್ ಜನಸ್ತೋಮ ನಿರ್ವಹಣೆಗೆ ಐಐಟಿ ಮದ್ರಾಸ್ ನಿಂದ algorithm
Team Udayavani, Feb 21, 2019, 6:52 AM IST
ಚೆನ್ನೈ : ಕುಂಭ ಮೇಳ, ಹಜ್ ಸಂದರ್ಭದಲ್ಲಿ ಸೇರುವ ಭಾರೀ ಜನಸ್ತೋಮವನ್ನು ಅತ್ಯಂತ ಕಡಿಮೆ ಪೊಲೀಸ್ ಸಿಬಂದಿಗಳ ನಿಯೋಜನೆಯೊಂದಿಗೆ ನಿಯಂತ್ರಿಸಲು ಅನುಕೂಲವಾಗುವಂತಹ ಅತ್ಯಾಧುನಿಕ algorithm ವ್ಯವಸ್ಥೆಯೊಂದನ್ನು ಐಐಟಿ ಮದ್ರಾಸ್ ನ ವಿಜ್ಞಾನಿಗಳು ಅಭಿವೃದ್ದಿಪಡಿಸಿದ್ದಾರೆ.
ಈ ವ್ಯವಸ್ಥೆಯನ್ನು ಬಳಸುವ ಮೂಲಕ ಭಾರೀ ಸಂಖ್ಯೆಯಲ್ಲಿ ಸೇರುವ ಜನಸ್ತೋಮದಲ್ಲಿ ನೂಕು ನುಗ್ಗಲು, ಕಾಲ್ ತುಳಿತ ಮೊದಲಾದ ದುರಂತಗಳು ಸಂಭವಿಸುವುದನ್ನು ಮತ್ತು ಅಮಾಯಕರು ಭಾರೀ ಸಂಖ್ಯೆಯಲ್ಲಿ ಬಲಿಯಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಐಐಟಿ ಮದ್ರಾಸ್ನ ಮಹೇಶ್ ಪಂಚಗ್ನುಲಾ ಹೇಳಿದ್ದಾರೆ.
ಐಐಟಿ ಮದ್ರಾಸ್ ವಿಜ್ಞಾನಿಗಳ ಈ ಸಂಶೋಧನೆಯನ್ನು ಫಿಸಿಕಲ್ ರಿವ್ಯೂ ಲೆಟರ್ಸ್ ನಿಯತಕಾಲಿಕದಲ್ಲಿ ಪ್ರಕಟಿಸಲಾಗಿದೆ. ಭಾರೀ ದೊಡ್ಡ ಜನಸಮೂಹವನ್ನು ದುರಂತದಿಂದ ಪಾರುಗೊಳಿಸುವ ಸ್ಥಳಾಂತರ ಕಾರ್ಯಾಚರಣೆಗೂ ಈ algorithm ವ್ಯವಸ್ಥೆಯನ್ನು ಬಳಸಬಹುದಾಗಿದೆ ಎಂದು ಮಹೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ