ಅಕ್ರಮ ಬಾಂಗ್ಲಾದೇಶಿಯರನ್ನು ಕರ್ನಾಟಕದಿಂದ ಹೊರ ದಬ್ಬಿ: ಸೂರ್ಯ
ಲೋಕಸಭೆಯಲ್ಲಿ ಚಿಕ್ಕಬಾಣಾವರದಲ್ಲಿ ಪತ್ತೆಯಾದ ಸ್ಫೋಟಕಗಳ ವಿಚಾರದಲ್ಲಿ ಯುವ ಸಂಸದ ಕಳವಳ
Team Udayavani, Jul 10, 2019, 1:17 PM IST
ಹೊಸದಿಲ್ಲಿ: ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು,ಕೇಂದ್ರ ಸರ್ಕಾರ ಎನ್ಆರ್ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್ನಲ್ಲಿ ಮನವಿ ಮಾಡಿದ್ದಾರೆ.
ಬುಧವಾರ ಸಂಸತ್ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರರು ಬೆಂಗಳೂರಿನಲ್ಲೇ ಅತ್ಯಂತ ಅಪಾಯಕಾರಿ ರಾಕೆಟ್ ಬಾಂಬ್ ಮತ್ತಿತರ ಸ್ಫೋಟಕಗಳನ್ನು ತಯಾರಿಸಿ ದೇಶದ ವಿರುದ್ಧ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿರುವ ವಿಚಾರವನ್ನು ಪ್ರಸ್ತಾವಿಸಿದರು.
ಎನ್ಆರ್ಸಿಯನ್ನು ಬೆಂಗಳೂರು ಮತ್ತು ಕರ್ನಾಟಕಕ್ಕೂ ವಿಸ್ತರಿಸಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಂಗಳೂರು ಹೊರವಲಯದ ಚಿಕ್ಕಬಾಣಾವರದಲ್ಲಿ ಜೆಎಂಬಿ ಉಗ್ರರು ವಾಸವಿದ್ದ ಹಬೀಬುರ್ ಮನೆಯಲ್ಲಿ ಸ್ಫೋಟಕಸಾಮಗ್ರಿಗಳನ್ನು ಎನ್ಐಎ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು. 9 ಎಂ.ಎಂ ಸ್ಫೋಟಕ, ಸುಧಾರಿತ ಗ್ರೆನೇಡ್ ಶೆಲ್ ದೊರೆತಿತ್ತು. ಆಚ್ಚರಿಯೆಂಬಂತೆ, ಐಇಡಿ/ರಾಕೆಟ್ ತಯಾರಿಸುವ ಇತರ ಸ್ಫೋಟಕ ಸಾಮಗ್ರಿಗಳೂ ದೊರೆತಿದ್ದವು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ