ಎಸ್ಪಿ, ಬಿಎಸ್ಪಿಗೆ ಅಕ್ರಮ ವಲಸಿಗರು ಓಟ್ ಬ್ಯಾಂಕ್ : ಅಮಿತ್ ಶಾ
Team Udayavani, Feb 8, 2019, 1:27 PM IST
ಹೊಸದಿಲ್ಲಿ : ‘ಬಿಜೆಪಿಗೆ ಅಕ್ರಮ ವಲಸಿಗರ ಪ್ರಶ್ನೆ ರಾಷ್ಟ್ರೀಯ ಭದ್ರತೆಯದ್ದಾದರೆ, ಎಸ್ಪಿ ಮತ್ತು ಬಿಎಸ್ಪಿಗೆ ಅದು ಓಟ್ ಬ್ಯಾಂಕ್ ವಿಷಯವಾಗಿದೆ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಚುನಾವಣಾ ಪೂರ್ವ ಮೈತ್ರಿಯನ್ನು ಟೀಕಿಸಿದ ಅಮಿತ್ ಶಾ, ಅಕ್ರಮ ವಲಸಿಗರ ಪ್ರಶ್ನೆಯನ್ನು ರಾಷ್ಟ್ರೀಯ ಹಿತಾಸಕ್ತಿಯ ವಿಷಯನ್ನಾಗಿ ರಾಜಕೀಯ ಪಕ್ಷಗಳು ಪರಿಗಣಿಸಬೇಕು ಎಂದು ಹೇಳಿದರು.
ಅಮಿತಾ ಶಾ ಅವರು ಮಹಾರಾಜಾಗಂಜ್ ನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು.
‘ಪ್ರಸ್ತಾವಿತ ರಾಮ ಮಂದಿರವನ್ನು ಅಯೋಧ್ಯೆಯ ವಿವಾದಿತ ಪ್ರದೇಶದಲ್ಲಿ ನಿರ್ಮಿಸುವುದಕ್ಕೆ ಬಿಜೆಪಿ ಬದ್ಧವಿದೆ; ಅಂತೆಯೇ ಅದು ಈ ವಿಷಯದಲ್ಲಿ ಬಿಎಸ್ಪಿ ಮತ್ತು ಎಸ್ಪಿ ಅಭಿಪ್ರಾಯ ಕೇಳಿಲಿದೆ’ ಎಂದು ಹೇಳಿದರು. ‘ವಿರೋಧ ಪಕ್ಷಗಳು ರಾಮ ಮಂದಿರ ನಿರ್ಮಾಣ ಕುರಿತ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ’ ಶಾ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ