ವರದಕ್ಷಿಣೆ ಕುಮ್ಮಕ್ಕಿನ ಜಾಲ


Team Udayavani, May 31, 2018, 6:00 AM IST

b-25.jpg

ಭೋಪಾಲ್‌: ನೀವು ಬೆಳ್ಳಗಿದ್ದೀರಾ, ಸುಂದರ ಪುರುಷರಾಗಿದ್ದಾರಾ? ಜತೆಗೆ, ಉನ್ನತ ಹುದ್ದೆಯಲ್ಲಿದ್ದು ಕೈತುಂಬಾ ಸಂಬಳ ಪಡೆಯುತ್ತಿದ್ದೀರಾ? ಹಾಗಿದ್ದರೆ, ನಿಮಗೆ 1 ಕೋಟಿ ರೂ. ವರದಕ್ಷಿಣೆ ಖಾತ್ರಿ. ಇದರ ಜತೆಗೆ, ವಧು ಮನೆಯವರ ಕಡೆಯಿಂದ ವೈಭವೋಪೇತ ಮದುವೆ, ಆಸ್ತಿ ಪಾಸ್ತಿ, ದುಬಾರಿ ಆಭರಣ. ಅಲ್ಲದೆ, ವಧು ಮನೆಯವರ ಪ್ರಾಯೋಜಕತ್ವದಲ್ಲಿ ವಿದೇಶ ಪ್ರಯಾಣ!  

ಭಾರತದಲ್ಲಿ ಸೇವೆ ಸಲ್ಲಿಸುತ್ತಿರುವ ಮ್ಯಾಟ್ರಿಮೊನಿ ವೆಬ್‌ ಸೈಟ್‌ ಒಂದು, ಯುವಕರನ್ನು ಹೀಗೆ ಕಾನೂನು ಬಾಹಿರವಾಗಿ ಪ್ರೇರೇಪಿಸುತ್ತಿರುವುದನ್ನು, ಕಾಂಗ್ರೆಸ್‌ನ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ಟ್ವೀಟರ್‌ ಮೂಲಕ ಈ ವೆಬ್‌ ಸೈಟ್‌ ಬಗ್ಗೆ ಪ್ರಧಾನಿ ಕಚೇರಿಗೆ ಹಾಗೂ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಗಮನಕ್ಕೆ ತಂದಿದ್ದಾರೆ. “ವರದಕ್ಷಿಣೆ’ ನೀಡುವುದು, ಕೊಡುವುದು ಅಪರಾಧ ಎಂಬ ಕಾನೂನು ಜಾರಿಯಲ್ಲಿದ್ದರೂ, ಈ ವೆಬ್‌ ಸೈಟ್‌ ಕಾನೂನು ಬಾಹಿರವಾಗಿ ಯುವಕರನ್ನು ವರದಕ್ಷಿಣೆಗೆ ಪ್ರಚೋದಿಸುತ್ತಿದೆ ಎಂದು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ. 

ಈ ವೆಬ್‌ ಸೈಟ್‌, ವರದಕ್ಷಿಣೆಗೆ ಹುಡುಗರ ಬಣ್ಣವನ್ನೂ ಮಾನದಂಡವಾಗಿರಿಸಿಕೊಂಡಿರುವುದನ್ನು ಕೂಡಾ ಸಿಂಧಿಯಾ ಆಕ್ಷೇಪಿಸಿದ್ದಾರೆ. 35 ದಾಟಿದ, ಸಾಧಾರಣ ಸಂಪಾದನೆ ಇರುವ ಯುವಕರಿಗೆ 35 ಲಕ್ಷ ರೂ. ವರದಕ್ಷಿಣೆ ಫಿಕ್ಸ್‌ ಮಾಡಲಾಗಿದೆ. ಇಂಥವರಿಗೆ, ಪರಿಪೂರ್ಣತೆಗಾಗಿ ಕೆಲವಾರು ಸಲಹೆಗಳನ್ನು ನೀಡಿರುವ ವೆಬ್‌ ಸೈಟ್‌, ತಮ್ಮ ಸಲಹೆ ಪಾಲಿಸಿದರೆ ವರದಕ್ಷಿಣೆ ಹೆಚ್ಚು ಡಿಮ್ಯಾಂಡ್‌ ಮಾಡಬಹುದು ಎಂದೂ ಹೇಳಿದೆಯೆಂದು ಸಿಂಧಿಯಾ ಆರೋಪಿಸಿದ್ದಾರೆ.  

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.