IMO ಚುನಾವಣೆ : ಭಾರತ ಮತ್ತೆ ಆಯ್ಕೆ

2024-25ನೇ ಸಾಲಿನಲ್ಲಿ ಗರಿಷ್ಠ ಮತ ಪಡೆದ ಹೆಗ್ಗಳಿಕೆ

Team Udayavani, Dec 2, 2023, 9:46 PM IST

imo

ನವದೆಹಲಿ: ಲಂಡನ್‌ನಲ್ಲಿ ನಡೆದ 2024-25ನೇ ಸಾಲಿನ ಅಂತಾರಾಷ್ಟ್ರೀಯ ಸಮುದ್ರಯಾನ ಸಂಸ್ಥೆ ಮಂಡಳಿ (ಐಎಂಒ) ಚುನಾವಣೆಯಲ್ಲಿ ಅಂತಾರಾಷ್ಟ್ರೀಯ ಸಮುದ್ರ ವ್ಯಾಪಾರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಅಗ್ರ 10 ರಾಷ್ಟ್ರಗಳ ವಿಭಾಗದಲ್ಲಿ, ಭಾರತವು ಮತ್ತೆ ಆಯ್ಕೆಯಾಗಿದೆ. ಈ ಬಾರಿ ಅತ್ಯಂತ ಗರಿಷ್ಠ ಮತಗಳನ್ನು ಭಾರತ ಪಡೆದಿದೆ.

167 ಮತಗಳ ಪೈಕಿ 157 ಮತಗಳನ್ನು ಭಾರತ ಪಡೆದುಕೊಂಡಿದ್ದು, ಕಳೆದಬಾರಿ 133 ಮತಗಳನ್ನು ಪಡೆದುಕೊಂಡಿತ್ತು. ಈ ಬಾರಿ ಭಾರತಕ್ಕೆ ಗರಿಷ್ಟ ಮತಗಳನ್ನು ನೀಡಿ ದೇಶದ ಮೇಲಿನ ನಂಬಿಕೆಯನ್ನು ವ್ಯಕ್ತ ಪಡಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಲಂಡನ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿದೆ.

ಭಾರತದೊಂದಿಗೆ ಇದೇ ವಿಭಾಗದಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್‌, ಕೆನಡಾ, ಫ್ರಾನ್ಸ್‌, ಜರ್ಮನಿ, ನೆದರ್‌ಲ್ಯಾಂಡ್‌, ಸ್ಪೇನ್‌, ಸ್ವೀಡನ್‌, ಯುಎಇಗಳು ಸೇರಿವೆ.ಅಂತಾರಾಷ್ಟ್ರೀಯ ಸಮುದ್ರಯಾನ ಮಂಡಳಿಯು ವಿಶ್ವಸಂಸ್ಥೆಯ ಭಾಗವಾಗಿದ್ದು, ಅಂತಾರಾಷ್ಟ್ರೀಯ ಹಡಗು ಸಾಗಣೆಯನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಹೊಂದಿದೆ, 1948ರಲ್ಲಿ ಇದನ್ನು ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.