3 ಅಪರಾಧಗಳು “ಕ್ರಿಮಿನಲ್‌ ಪಟ್ಟಿ’ಯಿಂದ ಹೊರಕ್ಕೆ; ಬೇಳೆಕಾಳುಗಳ ಸಿಪ್ಪೆಗಳಿಗೆ ಇನ್ನು ತೆರಿಗೆಯಿಲ್ಲ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ

Team Udayavani, Dec 18, 2022, 6:50 AM IST

3 ಅಪರಾಧಗಳು “ಕ್ರಿಮಿನಲ್‌ ಪಟ್ಟಿ’ಯಿಂದ ಹೊರಕ್ಕೆ; ಬೇಳೆಕಾಳುಗಳ ಸಿಪ್ಪೆಗಳಿಗೆ ಇನ್ನು ತೆರಿಗೆಯಿಲ್ಲ

ನವದೆಹಲಿ:ಮೂರು ಅಪರಾಧಗಳನ್ನು “ಕ್ರಿಮಿನಲ್‌ ಅಪರಾಧ ಪಟ್ಟಿ’ಯಿಂದ ಹೊರಗಿಡುವುದು, ತೆರಿಗೆ ಕಾನೂನಿನಡಿ ವಿಚಾರಣೆಗೆ ಒಳಪಡುವ ವಂಚನೆಯ ಮೊತ್ತದ ಮಿತಿಯನ್ನು 2 ಕೋಟಿ ರೂ.ಗೆ ಏರಿಸುವುದು, ಕೆಲವು ವಸ್ತುಗಳ ಮೇಲಿನ ಜಿಎಸ್‌ಟಿ ಸ್ಲ್ಯಾಬ್ ಇಳಿಕೆ…

ಇವು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಶನಿವಾರ ನಡೆದ 48ನೇ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಭೆಯಲ್ಲಿ ಕೈಗೊಂಡ ನಿರ್ಧಾರಗಳು.

ಶನಿವಾರದ ಸಭೆಯಲ್ಲಿ ಯಾವುದೇ ಸರಕು ಅಥವಾ ಸೇವೆಯ ತೆರಿಗೆಯನ್ನು ಹೆಚ್ಚಳ ಮಾಡಿಲ್ಲ. ಆದರೆ, ಬೇಳೆಕಾಳುಗಳ ಸಿಪ್ಪೆಯ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಲಾಗಿದೆ. ಇಥೈಲ್‌ ಆಲ್ಕೋಹಾಲ್‌ ಮೇಲಿನ ಜಿಎಸ್‌ಟಿಯನ್ನು ಶೇ.5ರ ಸ್ಲ್ಯಾಬ್ ಗೆ ಇಳಿಸಲಾಗಿದೆ.

ಎಸ್‌ಯುವಿಗಳು, 1500ಸಿಸಿಗಿಂತ ಹೆಚ್ಚು ಸಾಮರ್ಥ್ಯದ ಎಂಜಿನ್‌ ಹೊಂದಿರುವಂಥವುಗಳು, 4 ಸಾವಿರ ಎಂಎಂಗಿಂತ ಉದ್ದನೆಯ ವಾಹನಗಳು ಮತ್ತು 160 ಎಂ.ಎಂ. ಮತ್ತು ಅದಕ್ಕಿಂತ ಹೆಚ್ಚಿನ ಗ್ರೌಂಡ್‌ ಕ್ಲಿಯರೆನ್ಸ್‌ ಇರುವ ಕಾರುಗಳಿಗೆ ಶೇ.22ರ ಪರಿಹಾರ ಸೆಸ್‌ ಅನ್ವಯವಾಗಲಿದೆ.

ಇದೇ ವೇಳೆ, ಈವರೆಗೆ ತೆರಿಗೆ ವಂಚನೆ ಮೊತ್ತ 1 ಕೋಟಿ ರೂ. ದಾಟಿದರೆ ಮಾತ್ರವೇ ಜಿಎಸ್‌ಟಿ ಕಾಯ್ದೆಯಡಿ ಆ ವ್ಯಕ್ತಿಯ ವಿರುದ್ಧ ತನಿಖೆ ನಡೆಸಲಾಗುತ್ತಿತ್ತು. ಈ 1 ಕೋಟಿ ರೂ.ಗಳ ಮಿತಿಯನ್ನು ಈಗ 2 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಆದರೆ, ಇದು ಸರಕು, ಸೇವೆಗಳ ಪೂರೈಕೆಯಾಗದಿದ್ದರೂ ಇನ್‌ವಾಯ್ಸ ವಿತರಣೆ ಮಾಡುವಂತಹ ಅಪರಾಧಗಳಿಗೆ ಅನ್ವಯವಾಗುವುದಿಲ್ಲ ಎಂದು ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ ಹೇಳಿದ್ದಾರೆ.

ತೆರಿಗೆಯಲ್ಲಿ ಬದಲಾವಣೆ
ಮಹತ್ವದ ತೀರ್ಮಾನವೆಂಬಂತೆ, ಬೇಳೆಕಾಳುಗಳ ಸಿಪ್ಪೆಯನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಈವರೆಗೆ ಇಂಥ ಸಿಪ್ಪೆಗಳ ಮೇಲೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಶನಿವಾರದ ಸಭೆಯಲ್ಲಿ ಇದನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಹಾಗಾಗಿ, ಇನ್ನು ಮುಂದೆ ಧಾನ್ಯಗಳ ಸಿಪ್ಪೆಗಳಿಗೆ ತೆರಿಗೆ ಇರುವುದಿಲ್ಲ. ಇದೇ ವೇಳೆ, ಪೆಟ್ರೋಲ್‌(ಮೋಟಾರ್‌ ಸ್ಪಿರಿಟ್‌)ನೊಂದಿಗೆ ಸಮ್ಮಿಳಿತಗೊಳಿಸಲು ತೈಲ ಶುದ್ಧೀಕರಣ ಘಟಕಗಳಿಗೆ ಸರಬರಾಜು ಮಾಡಲಾಗುವ ಇಥೈಲ್‌ ಆಲ್ಕೋಹಾಲ್‌ ಮೇಲಿನ ಜಿಎಸ್‌ಟಿಯನ್ನು ಈವರೆಗಿದ್ದ ಶೇ.18ರಿಂದ ಶೇ.5ಕ್ಕೆ ಇಳಿಸಲಾಗಿದೆ.

ಯಾವುದು ಇನ್ನು ಕ್ರಿಮಿನಲ್‌ ಅಪರಾಧವಲ್ಲ?
1. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವುದು
2. ಭೌತಿಕ ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚುವುದು
3. ಮಾಹಿತಿ ಒದಗಿಸುವಲ್ಲಿ ವಿಫ‌ಲರಾಗುವುದು

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.