ಆಕ್ಸಿಜನ್ ಕೊರತೆ ನೀಗಿಸಲು 10, 20 ಎಮ್ ಟಿ  ಕ್ರಯೋಜೆನಿಕ್ ಟ್ಯಾಂಕರ್‌ ಗಳ ಆಮದು : ಕೇಂದ್ರ


Team Udayavani, Apr 27, 2021, 1:17 PM IST

Imported 20 cryogenic tankers of 10, 20 MT, allocated them to states: Centre on oxygen shortage

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದು ಒಂದೆಡೆಯಾದರೇ,  ಆಮ್ಲಜನಕದ ಕೊರತೆ ಮತ್ತೊಂದೆಡೆ. ಆಮ್ಲಜನಕದ ಕೊರತೆಯ ವಿಚಾರವಾಗಿ ದೊಡ್ಡ ಪ್ರಮಾಣದಲ್ಲಿ ಆರೋಪಗಳು ಕೇಳಿಬರುತ್ತಿರುವ ಬೆನ್ನಿಗೆ ಆಮ್ಲಜನಕದ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ 10 ಎಮ್ ಟಿ ಮತ್ತು 20 ಎಮ್ ಟಿ ಸಾಮರ್ಥ್ಯದ 20 ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಆಮದು ಮಾಡಿಕೊಂಡು ರಾಜ್ಯಗಳಿಗೆ ಹಂಚಿಕೆ ಮಾಡಲು ಮುಂದಾಗಿದೆ.

ಓದಿ : ಯಾರೂ ಹಸಿವಿನಿಂದ ಇರಲು ಬಿಡುವುದಿಲ್ಲ: ಸಚಿವ ಸೋಮಣ್ಣ

ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಗುಜರಾತ್ ತಲಾ ಎರಡು 20ಎಮ್ ಟಿ ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಪಡೆಯಲಿದ್ದು, ಉತ್ತರ ಪ್ರದೇಶಕ್ಕೆ ಮೂರು, ರಾಜಸ್ಥಾನಕ್ಕೆ ನಾಲ್ಕು, ದೆಹಲಿಗೆ ಮೂರು ಮತ್ತು ಗುಜರಾತ್ ಗೆ ಎರಡು 10 ಎಮ್ ಟಿ ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಪೂರೈಕೆಯಾಗಲಿವೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ, “ಉತ್ಪಾದನಾ ಘಟಕದಿಂದ ವಿವಿಧ ರಾಜ್ಯಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್  (ಎಲ್‌ಎಂಒ) ಮ್ಯಾಪಿಂಗ್ ಕ್ರಿಯಾತ್ಮಕ ಪ್ರಕ್ರಿಯೆ ಮತ್ತು ಕ್ರಯೋಜೆನಿಕ್ ಟ್ಯಾಂಕರ್‌ ಗಳ ಮೂಲಕ ವೈದ್ಯಕೀಯ ಆಮ್ಲಜನಕದ ಸಾಗಣೆಯು ದೇಶದ ಪೂರ್ವ ಭಾಗದಿಂದ ಇತರ ಭಾಗಗಳಿಗೆ ಹಂತ ಹಂತವಾಗಿ ಲಭ್ಯವಾಗುವಂತೆ ಮಾಡಲು ಸರ್ಜಾರ ಮುಂದಾಗಿದೆ. ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸಲು 20 ಎಮ್ ಟಿ ಮತ್ತು 10 ಎಮ್ ಟಿ ಸಾಮರ್ಥ್ಯದ ಟ್ಯಾಂಕರ್ ಗಳನ್ನು ಆಮದು ಮಾಡಿಕೊಳ್ಳಲಾಗಿದೆ ”ಎಂದು ಹೇಳಿದೆ.

ಇನ್ನು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ,ಕಳೆದ ಇಪ್ಪತ್ತ ನಾಲ್ಕು ಗಂಟೆಯೊಳಗೆ ದೇಶದಲ್ಲಿ 3,23,144 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.  ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳು 1.76 ಕೋಟಿಗೆ (1,76,36,307) ಏರಿಕೆಯಾಗಿದ್ದು, ಅದರಲ್ಲಿ 28.82 ಲಕ್ಷ (28,82,204) ಸಕ್ರಿಯ ಪ್ರಕರಣಗಳಾಗಿವೆ.

ದೇಶದಲ್ಲಿ ಈವರೆಗೆ 1.97 ಲಕ್ಷ (1,97,894) ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.  ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 1.45 ಕೋಟಿಗೆ (1,45,56,209) ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಓದಿ : ಮಾಲ್ಡೀವ್ಸ್ ಗೆ ಭಾರತೀಯರ ನಿಷೇಧ : ಟ್ರೋಲ್ ಆಗ್ತಾ ಇದ್ದಾರೆ ಬಾಲಿವುಡ್ ತಾರೆಯರು..!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.