ಅಕಾಲಿಕ ಮರಣಕ್ಕೆ ದಾರಿ ಮಾಡಿಕೊಡುತ್ತಿದೆ ಅಶುದ್ಧ ಗಾಳಿ

1 ಲಕ್ಷಕ್ಕೂ ಹಸುಗೂಸುಗಳ ಸಾವು

Team Udayavani, Nov 2, 2020, 6:01 AM IST

ಅಕಾಲಿಕ ಮರಣಕ್ಕೆ ದಾರಿ ಮಾಡಿಕೊಡುತ್ತಿದೆ ಅಶುದ್ಧ ಗಾಳಿ

ಸಾಂದರ್ಭಿಕ ಚಿತ್ರ

ಮಣಿಪಾಲ: ಭಾರತದಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ವರ್ಷ ಪ್ರಪಂಚದಲ್ಲೇ ಅತಿ ಹೆಚ್ಚು ಪ್ರಮಾಣದ ವಾಯು ಮಾಲಿನ್ಯ ಭಾರತದಲ್ಲಿ ಕಂಡು ಬಂದಿದೆ. ವಾಯು ಮಾಲಿನ್ಯ ಹೆಚ್ಚುತ್ತಿರುವ ದೇಶಗಳ ಪೈಕಿ ಜಾಗತಿಕ ಮಟ್ಟದಲ್ಲೇ ಭಾರತ ಮುಂಚೂಣಿಯಲ್ಲಿದೆ.

ಅಕಾಲಿಕ ಮರಣ
ಸ್ಟೇಟ್‌ ಆಫ್ ಗ್ಲೋಬಲ್‌ ಏರ್‌ 2020 (ಎಸ್‌ಒಜಿಎ 2020) ಅಧ್ಯಯನ ಪ್ರಕಾರ ಭಾರತದಲ್ಲಿ ಅಕಾಲಿಕ ಮರಣ ಹಾಗೂ ತಿಂಗಳು ತುಂಬದ ಹಸುಗೂಸುಗಳ ಸಾವಿಗೂ ವಾಯುಮಾಲಿನ್ಯವೇ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಈ ಕುರಿತು ಇಂಡಿಯಾ ಸ್ಪೇಂಡ್‌ ವರದಿ ಮಾಡಿದ್ದು, ಎಸ್‌ಒಜಿಎ 2020 ಅಧ್ಯಯನದ ಪ್ರಮುಖಾಂಶಗಳ ಮಾಹಿತಿಯನ್ನು ಹಂಚಿಕೊಂಡಿದೆ.

66.7ಲಕ್ಷ ಮಂದಿ ಬಲಿ
ಜಾಗತಿಕವಾಗಿ 2019ರಲ್ಲಿ ವಾಯುಮಾಲಿನ್ಯದಿಂದ 66.7ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಇದು ಒಟ್ಟು ಜಾಗತಿಕ ಸಾವಿನ ಪ್ರಮಾಣದ ಶೇ.12ರಷ್ಟಿದೆ.

ಅಕಾಲಿಕ ಮರಣಕ್ಕೆ ದಾರಿ
ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿರುವ 87 ಅಂಶಗಳನ್ನು ಗುರುತಿಸಲಾಗಿದೆ. ಆ ಪೈಕಿ ವಾಯುಮಾಲಿನ್ಯ ಅಗ್ರ ನಾಲ್ಕನೇ ಸ್ಥಾನದಲ್ಲಿದ್ದು, ಅನಂತರದ ಸ್ಥಾನದಲ್ಲಿ ರಕ್ತದೊತ್ತಡ, ತಂಬಾಕು ಸೇವನೆ ಇದೆ. ಆದರೆ ಭಾರತದಲ್ಲಿ ಮಾತ್ರ ಅಕಾಲಿಕ ಮರಣಕ್ಕೆ ವಾಯುಮಾಲಿನ್ಯವೇ ಪ್ರಮುಖ ಕಾರಣ.

ಪಿಎಂ ಕಣಗಳ ಪ್ರಮಾಣ ಏರಿಕೆ
2010ರಿಂದ ಪ್ರತಿವರ್ಷ 2.5 ಪಾಟಿಕಲ್ಸ… ಮ್ಯಾಟರ್‌ (ಪಿಎಂ) ಮಾಲಿನ್ಯ ಕಣದ ಪ್ರಮಾಣ ದೇಶದಲ್ಲಿ ಗಣನೀಯವಾಗಿ ಹೆಚ್ಚುತ್ತಿದೆ. ಭಾರತದಲ್ಲಿ ಪಿಎಂ ಮಾಲಿನ್ಯ ಕಣಗಳ ವಿಶ್ವ ಆರೋಗ್ಯ ಸಂಸ್ಥೆ ನಿಗದಿ ಪಡಿಸಿರುವ ಕನಿಷ್ಠ ಸುರಕ್ಷಿತ ಮಾನದಂಡ ಪ್ರಮಾಣಕ್ಕಿಂತ 7 ಪಟ್ಟು ಹೆಚ್ಚಿದೆ.

ಮನೆಯ ಒಳಗೂ ವಾಯುಮಾಲಿನ್ಯ
2019ರಲ್ಲಿ ಮನೆಯ ಒಳಗಿನ ವಾಯುಮಾಲಿನ್ಯದಿಂದಾಗಿ ಸುಮಾರು 6 ಲಕ್ಷ ಭಾರತೀಯರು ಸಾವನ್ನಪ್ಪಿದ್ದರೆ, ಜಾಗತಿಕವಾಗಿ 2.31 ದಶಲಕ್ಷ ಮಂದಿ ಬಲಿಯಾಗಿದ್ದಾರೆ.

ಭಾರತದಲ್ಲಿ 16.7 ಲಕ್ಷ ಹಸುಗೂಸುಗಳ ಸಾವು
ಎಂದು ಎಸ್‌ಒಜಿಎ 2020 ವರದಿ ಪ್ರಕಾರ, 2019ರಲ್ಲಿ ಮನೆಯಿಂದ ಹೊರಗೆ ಮತ್ತು ಒಳಗೆ ಇರುವ ಪಾಟಿಕಲ್ಸ… ಮ್ಯಾಟರ್‌ ಮಾಲಿನ್ಯವೇ ಭಾರತದಲ್ಲಿ ಸುಮಾರು 1,16,000 ಹಸುಗೂಸುಗಳ ಸಾವಿಗೆ ಕಾರಣವಾಗಿದೆ. ಅಲ್ಲದೆ ವಾರ್ಷಿಕ ಪಾರ್ಶ್ವವಾಯು, ಹೃದಯಾಘಾತ, ಶ್ವಾಸಕೋಶ ಕ್ಯಾನ್ಸರ್‌ ಮೊದಲಾದ ಕಾಯಲೆಗಳಿಂದ 16.7 ಲಕ್ಷ ಸಾವಿಗೂ ವಾಯುಮಾಲಿನ್ಯವೇ ಕಾರಣ.

ಎಲ್ಲೆಲ್ಲಿ ಹೆಚ್ಚು?
ಹೆಚ್ಚು ಜನದಟ್ಟಣೆ ಹೊಂದಿರುವ ವಿಶ್ವದ 20 ರಾಷ್ಟ್ರಗಳ ಪೈಕಿ 14ರಲ್ಲಿ ವಾಯುಮಾಲಿನ್ಯ ಇಳಿಕೆಯಾಗುತ್ತಿದೆ. ಆದರೆ ಭಾರತ, ಬಾಂಗ್ಲಾದೇಶ, ಪಾಕಿಸ್ಥಾನ, ಜಪಾನ್‌, ನೈಜರೀಯಾನಲ್ಲಿ ಮಾತ್ರ ವಾಯುಮಾಲಿನ್ಯ ಅಧಿಕ ಪ್ರಮಾಣದಲ್ಲಿ ದಾಖಲಾಗಿದೆ.

61 ರಷ್ಟು ಹೆಚ್ಚಳ
2019ರಲ್ಲಿ ಪಿಎಂ 2.5 ಕಣಗಳ ಹೆಚ್ಚಳದಿಂದ ದೇಶದಲ್ಲಿ 9.80 ಲಕ್ಷ ಮಂದಿ ಸಾವಿಗೀಡಾಗಿದ್ದು, 2010ರಿಂದ 2019ರ ನಡುವಿನ ಅವಧಿಯಲ್ಲಿ ಶೇ. 61ರಷ್ಟು ಹೆಚ್ಚಳವಾಗಿದೆ.

ಅತೀ ಹೆಚ್ಚು ಶಿಶು ಮರಣ ಹೊಂದಿದ್ದ ರಾಷ್ಟ್ರಗಳು
ಭಾರತ 116,000
ನೈಜಿರೀಯಾ 67,900
ಪಾಕಿಸ್ಥಾನ 56,500
ಇಥೋಪಿಯಾ 22,900
ಕಾಂಗೋ 12,700

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.