2015 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಪಾರಾಗಿದ್ದ ಬಿಪಿನ್ ರಾವತ್


Team Udayavani, Dec 8, 2021, 3:58 PM IST

111-dfds

ನವದೆಹಲಿ : ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಆರು ವರ್ಷಗಳ ಹಿಂದೆ ಹೆಲಿಕಾಪ್ಟರ್ ಅಪಘಾತದಲ್ಲಿ ಪಾರಾಗಿದ್ದ ಘಟನೆ ಈಗ ಮತ್ತೆ ನೆನಪಾಗುತ್ತಿದೆ.

ಬುಧವಾರ ತಮಿಳುನಾಡಿನ ಕೂನುರು ಸಮೀಪ ವಾಯುಸೇನೆಯ ಅತ್ಯಾಧುನಿಕ MI-17 V5 ಪತನಕ್ಕೀಡಾಗಿ ರಾವತ್ ಪತ್ನಿ ಮಧುಲಿಕಾ ಸೇರಿ ಹನ್ನೊಂದು ಮಂದಿ ಬಲಿಯಾದ ಭೀಕರ ದುರಂತ ವೇಳೆಯಲ್ಲಿ ಹಳೆಯ ಕಹಿ ಘಟನೆ ಮತ್ತೆ ನೆನಪಾಗುತ್ತಿದೆ.

ಫೆಬ್ರವರಿ 3, 2015 ರಂದು ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿ ಪತನಗೊಂಡ ಚೀತಾ ಹೆಲಿಕಾಪ್ಟರ್‌ನಲ್ಲಿ ರಾವತ್ ಇದ್ದರು. ಆ ಸಮಯದಲ್ಲಿ ಅವರು ಲೆಫ್ಟಿನೆಂಟ್ ಜನರಲ್ ಆಗಿದ್ದರು.

ಇದನ್ನೂ ಓದಿ :ಹೆಲಿಕಾಪ್ಟರ್ ದುರಂತ: ಸೇನಾ ಮುಖ್ಯಸ್ಥ ರಾವತ್ ಸ್ಥಿತಿ ಗಂಭೀರ;ಪತ್ನಿ ಸೇರಿ 11 ಮಂದಿ ಶವ ಪತ್ತೆ

ದಿಮಾಪುರದಲ್ಲಿ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಎಂಜಿನ್ ವೈಫಲ್ಯದಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಕರ್ನಲ್ ಕೂಡ ಬದುಕುಳಿದಿದ್ದರು.

ಜನರಲ್ ರಾವತ್  ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

ಟಾಪ್ ನ್ಯೂಸ್

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ

IPL 2023 Final: Dhoni won the toss against GT

GTvsCSK ಮೀಸಲು ದಿನದ ಐಪಿಎಲ್ ಫೈನಲ್: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಧೋನಿ

arrest-25

Kerala ಜೈಲಿನಲ್ಲಿ ಮಟನ್ ಕರಿಗಾಗಿ ಅಪರಾಧಿಯಿಂದ ಜೈಲರ್‌ಗಳಿಗೆ ಥಳಿತ!

ಅಳಿವಿನಂಚಿನಲ್ಲಿರುವ ಗೀಜಗನ ಹಕ್ಕಿ ಗೂಡುಗಳು… 

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

ganja

ಆಂಧ್ರದಿಂದ ಮಂಗಳೂರಿಗೆ 23 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ

arrest-25

Kerala ಜೈಲಿನಲ್ಲಿ ಮಟನ್ ಕರಿಗಾಗಿ ಅಪರಾಧಿಯಿಂದ ಜೈಲರ್‌ಗಳಿಗೆ ಥಳಿತ!

1-wqqewq

West Bengal ಕಾಂಗ್ರೆಸ್ ನ ಏಕೈಕ ಶಾಸಕ ಟಿಎಂಸಿ ಸೇರ್ಪಡೆ

Panaji: ಶೀಘ್ರದಲ್ಲೇ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಲೂ ಟ್ಯಾಕ್ಸಿ ಸೇವೆ

Panaji: ಶೀಘ್ರದಲ್ಲೇ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಲೂ ಟ್ಯಾಕ್ಸಿ ಸೇವೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Minchu

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು

1-sadsd

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ