ಮೊಬೈಲ್ಮಾಹಿತಿ ಗಣತಿ

ಈ ಬಾರಿಯ ಗಣತಿಯಲ್ಲಿ ಜಾತಿ ವಿವರ ಕೇಳಲ್ಲ!

Team Udayavani, Aug 4, 2019, 5:54 AM IST

x-43

ನವದೆಹಲಿ: 2021ರಲ್ಲಿ ನಡೆಯಲಿರುವ ಜನಗಣತಿಯಲ್ಲಿ ಹಲವು ಮಹತ್ವದ ಮಾಹಿತಿಯನ್ನೂ ದಾಖಲಿಸಲು ನಿರ್ಧರಿಸಲಾಗಿದೆ. ಸಾಮಾನ್ಯವಾಗಿ ಗಣತಿಯಲ್ಲಿ ಎಷ್ಟು ಜನರಿದ್ದಾರೆ, ಅವರ ಜಾತಿ, ಉದ್ಯೋಗ, ವಿದ್ಯಾರ್ಹತೆ ಸೇರಿದಂತೆ ಇತರ ಮಾಹಿತಿ ಕೇಳಲಾಗುತ್ತಿತ್ತು. ಆದರೆ ಈ ಬಾರಿ ಅಂದರೆ 2021ರಲ್ಲಿ ನಡೆವ ಗಣತಿಯಲ್ಲಿ ಆಧುನಿಕ ಕಾಲಕ್ಕೆ ಅನುಗುಣವಾಗಿ ಮೊಬೈಲ್ ಸಂಪರ್ಕ, ಬ್ಯಾಂಕ್‌ ಖಾತೆ ಮಾಹಿತಿಯನ್ನೂ ಕೇಳಲು ನಿರ್ಧರಿಸಲಾಗಿದೆ. ಅಂದರೆ ಕುಟುಂಬದಲ್ಲಿ ಎಷ್ಟು ಜನರ ಬಳಿ ಬ್ಯಾಂಕ್‌ ಖಾತೆಗಳಿವೆ, ಇಂಟರ್‌ನೆಟ್ ಸಂಪರ್ಕ ಇದೆಯೇ, ಡಿಟಿಎಚ್, ಟಿವಿ ಸಂಪರ್ಕ ಇದೆಯೇ, ಮನೆಯ ಎಷ್ಟು ಜನರಲ್ಲಿ ಸ್ಮಾರ್ಟ್‌ಫೋನ್‌ ಇವೆ ಎಂಬೆಲ್ಲ ಮಾಹಿತಿ ದಾಖಲಿಸಲಾಗುತ್ತದೆ.

ಜಾತಿ ಗಣತಿ ಇಲ್ಲ: ಆಸಕ್ತಿಕರ ಸಂಗತಿಯೆಂದರೆ ಈ ಬಾರಿ ಜಾತಿಗಳ ವಿವರಗಳನ್ನು ಕೇಳಲಾಗುವುದಿಲ್ಲ. 2011ರಲ್ಲಿ ಗಣತಿ ಮಾಡಿದಾಗಿನ ಜಾತಿ ವಿವರಗಳನ್ನೇ ಇನ್ನೂ ಸರ್ಕಾರ ಬಹಿರಂಗಗೊಳಿಸಿಲ್ಲ. ಅಲ್ಲದೆ, 2011ರ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ ಪರಿಷ್ಕರಿಸುವುದರಲ್ಲಿ ತೊಡಗಿದೆ. ಹೀಗಾಗಿ ಈ ಬಾರಿ ಜಾತಿ ಮಾಹಿತಿ ಸಂಗ್ರಹಿಸದೇ ಇರಲು ನಿರ್ಧರಿಸಲಾಗಿದೆ.

2020 ಏಪ್ರಿಲ್ ನಿಂದ ಆರಂಭವಾಗಿ 2020 ಸೆಪ್ಟೆಂಬರ್‌ವರೆಗೆ ಈ ಪ್ರಕ್ರಿಯೆ ಮೊದಲ ಹಂತದಲ್ಲಿ ನಡೆಯಲಿದೆ. ನಂತರ ಇದರ ಮರುಪರಿಶೀಲನೆ 2021 ಫೆ.9ರಿಂದ 28ರವರೆಗೆ ನಡೆಯಲಿದ್ದು, 2021 ಮಾ.1ಕ್ಕೆ ಅಂತಿಮಗೊಳಿಸಲಾಗುತ್ತದೆ.

ಒಟ್ಟು 34 ವಿಧದ ಮಾಹಿತಿಯನ್ನು ಜನರಿಂದ ಈ ವೇಳೆ ಸಂಗ್ರಹಿಸಲಾಗುತ್ತದೆ. ಒಟ್ಟು 31 ಲಕ್ಷ ಜನರನ್ನು ಗಣತಿಯಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. 2011ರಲ್ಲಿ 27 ಲಕ್ಷ ಜನ ಗಣತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು.

ಫೋನ್‌ನಲ್ಲೂ ಮಾಹಿತಿ ಸಂಗ್ರಹ: ಗಣತಿ ಮಾಡುವವರು ತಮ್ಮ ಸ್ಮಾರ್ಟ್‌ಫೋನ್‌ನಲ್ಲೇ ಮಾಹಿತಿ ಸಂಗ್ರಹ ಮಾಡಬಹುದು ಅಥವಾ ಕಾಗದದಲ್ಲಿ ಬರೆದುಕೊಂಡು ಅದನ್ನು ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.