ಬಾರಾಮತಿಗೆ ಡ್ಯಾಂ ನೀರು ತಡೆದ ಮಹಾರಾಷ್ಟ್ರ ಸರಕಾರ, ಶರದ್ ಪವರ್ ಗೆ ಭಾರೀ ಹಿನ್ನಡೆ
Team Udayavani, Jun 13, 2019, 12:29 PM IST
ಮುಂಬಯಿ : ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಭದ್ರಕೋಟೆ ಎನಿಸಿಕೊಂಡಿರುವ ಬಾರಾಮತಿ ಕ್ಷೇತ್ರಕ್ಕೆ ಅಗತ್ಯಕ್ಕಿಂತಲೂ ಹೆಚ್ಚಿನ, ಅತ್ಯಧಿಕ ಪ್ರಮಾಣದ ನೀರು ಡ್ಯಾಂ ನಿಂದ ಹರಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ನಡೆಸಿದ ಅಧ್ಯಯನ ವರದಿಯನ್ನು ಅನುಸರಿಸಿ ಮಹಾರಾಷ್ಟ್ರ ಸರಕಾರ ಬಾರಾಮತಿ ಕ್ಷೇತ್ರಕ್ಕೆ ಡ್ಯಾಂ ನಿಂದ ಹೆಚ್ಚುವರಿ ನೀರು ಹರಿಯುವುದನ್ನು ತಡೆಯಲು ನಿರ್ಧರಿಸಿದೆ.
ಮಹಾರಾಷ್ಟ್ರ ಸರಕಾರದ ಈ ನಿರ್ಧಾರ ಶರದ್ ಪವಾರ್ ಗೆ ಭಾರೀ ದೊಡ್ಡ ಹಿನ್ನಡೆ ಎಂದು ತಿಳಿಯಲಾಗಿದೆ. ಬಾರಾಮತಿ ಕಡೆಗೆ ಹರಿಯುವ ಹೆಚ್ಚುವರಿ ನೀರನ್ನು ಈಗಿನ್ನು ರಾಜ್ಯದ ಕೊರತೆ ಪೀಡಿತ ಪ್ರದೇಶಗಳ ಕಡೆಗೆ ಹಾಯಿಸಲು ಸರಕಾರ ತೀರ್ಮಾನಿಸಿದೆ.
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಈ ನಿರ್ಧಾರವು ರಾಜಕೀಯ ಪ್ರೇರಿತವೆಂದು ವಿಶ್ಲೇಷಿಸಲಾಗಿದೆ. ಎನ್ಸಿಪಿ ಮುಖ್ಯಸ್ಥ ಪವಾರ್ ಅವರು ಬಾರಾಮತಿ ಕ್ಷೇತ್ರದಿಂದ ಲೋಕಸಭೆಗೆ ಹಲವು ಬಾರಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಪ್ರಕೃತ ಈ ಕ್ಷೇತ್ರವನ್ನು ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಪ್ರತಿನಿಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.