ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ
Team Udayavani, Jan 20, 2022, 11:00 PM IST
ನವದೆಹಲಿ: 2020ರ ಆರಂಭದಲ್ಲಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟಿರುವ ದಿನೇಶ್ ಯಾದವ್ಗೆ ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಹಾಗೂ 12 ಸಾವಿರ ರೂ.ಗಳ ದಂಡ ವಿಧಿಸಿದೆ.
ದಿನೇಶ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಪರಾಧಿ. ಗಲಭೆ ಹಬ್ಬಿಸುವಲ್ಲಿ ಆತನ ಪಾತ್ರ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿರುವುದಾಗಿ ತೀರ್ಪನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವೀರೇಂದ್ರ ಭಟ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಮಸೂದೆಯನ್ನು ವಿರೋಧಿಸಿ ನಡೆದಿದ್ದ ಈ ಗಲಭೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವಿಗೀಡಾಗಿ, ನೂರಾರು ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್