ಕಾಶ್ಮೀರಿ ಸಹೋದರರ ನೆತ್ತರಿಗೆ ಪ್ರತೀಕಾರ: ಭಾರತಕ್ಕೆ ಕಾಯಿದಾ ಎಚ್ಚರಿಕೆ


Team Udayavani, Jun 27, 2017, 11:47 AM IST

Al-Qaida-700.jpg

ಹೊಸದಿಲ್ಲಿ : ಭಾರತೀಯ ಉಪಖಂಡಕ್ಕೆ ತನ್ನ ಕಾರಸ್ಥಾನವನ್ನು ಬದಲಾಯಿಸಿ ಭಾರತವನ್ನು ಗುರಿಯಾಗಿಸಿರುವ ಉದ್ದೇಶ ಹೊಂದಿರುವ ಅಲ್‌ ಕಾಯಿದಾ ಉಗ್ರ ಸಂಘಟನೆ ಭಾರತಕ್ಕೆ ಉಗ್ರ ದಾಳಿಗಳ ಎಚ್ಚರಿಕೆ ನೀಡಿದೆ. 

“ಕಾಶ್ಮೀರದಲ್ಲಿ ನೀವು ಹರಿಸುತ್ತಿರುವ ನಮ್ಮ ಸಹೋದರರ ರಕ್ತಕ್ಕೆ ಪ್ರತೀಕಾರವಾಗಿ ನಾವು ಭಾರತೀಯ ಭದ್ರತಾ ರಚನೆಗಳನ್ನು ಹಾಗೂ ಹಿಂದೂ “ಪ್ರತ್ಯೇಕತಾ’ ಸಂಘಟನೆಗಳ ನಾಯಕರನ್ನು ಗುರಿ ಇರಿಸಿ ದಾಳಿ ನಡೆಸಲಿದ್ದೇವೆ’ ಎಂಬ ಎಚ್ಚರಿಕೆಯನ್ನು ಅಲ್‌ ಕಾಯಿದಾ ಭಾರತಕ್ಕೆ ನೀಡಿದೆ. 

ಈ ಸಂಬಂಧ ಅಲ್‌ ಕಾಯಿದಾ ಉಗ್ರ ಸಂಘಟನೆ ವಿಸ್ತೃತ ದಾಖಲೆಯೊಂದನ್ನು ಹೊರಡಿಸಿದೆ. ಅದರಲ್ಲಿ ಭಾರತೀಯ ಉಪಖಂಡದಲ್ಲಿನ ಮುಜಾಹಿದೀನ್‌ಗಳು ಅನುಸರಿಸಬೇಕಾದ ನೀತಿ ಸಂಹಿತೆಯನ್ನು ವಿವರಿಸಿದೆ ಮಾತ್ರವಲ್ಲ ಭಾರತದಲ್ಲಿನ ತನ್ನ ಉಗ್ರ ಅಭಿಯಾನ ಮತ್ತು ಭವಿಷ್ಯದ ಗುರಿಗಳನ್ನು ಅದು ವಿವರಿಸಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ಇಂದು ಮಂಗಳವಾರ ತನ್ನ ವರದಿಯಲ್ಲಿ ತಿಳಿಸಿದೆ. 

ಅಲ್‌ ಕಾಯಿದಾ ಹೊರಡಿಸಿರುವ ದಾಖಲೆ ಪತ್ರದಲ್ಲಿ ಅದರ ಗುರಿಗಳು, ತನ್ನ ಸದಸ್ಯರು ಹಾಗೂ ತನ್ನೊಂದಿಗೆ ಸಂಯೋಜಿತರಾದವರು ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳನ್ನು ಸ್ಪಷ್ಟಪಡಿಸಿದೆ ಎಂದು ವರದಿ ತಿಳಿಸಿದೆ.

ತನ್ನ ದಾಖಲೆ ಪತ್ರದಲ್ಲಿ ಅನೇಕ ಬಾರಿ ಕಾಶ್ಮೀರವನ್ನು ಉಲ್ಲೇಖೀಸಿರುವ ಅಲ್‌ ಕಾಯಿದಾ ಉತ್ತರ ಪ್ರದೇಶದ ಸಂಭಾಲ್‌ ನಲ್ಲಿನ ಮೌಲಾನಾ ಆಸೀಮ್‌ ಉಮರ್‌ ನನ್ನು ಭಾರತೀಯ ಉಪಖಂಡದ ಅಲ್‌ ಕಾಯಿದಾ ಮುಖ್ಯಸ್ಥ “ಅಮೀರ್‌’ ಎಂದು ಘೋಷಿಸಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.