RSS ಕೈಬಿಟ್ಟಿರುವ ಮೋದಿ ಸರಕಾರ ಮುಳುಗುತ್ತಿರುವ ಹಡಗು : ಮಾಯಾವತಿ
Team Udayavani, May 14, 2019, 12:24 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರ ಮುಳುಗುತ್ತಿರುವ ಹಡಗು ಎಂದು ಹೇಳುವ ಮೂಲಕ ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಪಿಎಂ ಮೋದಿ ವಿರುದ್ಧದ ವಾಕ್ ದಾಳಿಯನ್ನು ಮುಂದುವರಿಸಿದ್ದಾರೆ.
ಒಟ್ಟು 7 ಹಂತಗಳ 2019ರ ಲೋಕಸಭಾ ಚುನಾವಣೆಯ ಮೊದಲ ಆರು ಹಂತಗಳು ಈಗಾಗಲೇ ಮುಗಿದಿದ್ದು ಮೇ 19ರಂದು 7 ನೇ ಹಂತದ ಮತದಾನ ನಡೆಯಲಿದೆ.
“ಮೋದಿ ಸರಕಾರ ಮುಳುಗುತ್ತಿರುವ ಹಡಗು; ಆರ್ಎಸ್ಎಸ್ ಕೂಡ ಅದಕ್ಕೆ ಬೆಂಬಲ ನೀಡುವುದನ್ನು ನಿಲ್ಲಿಸಿದೆ. ಈಡೇರಿಸದೆ ಉಳಿದ ಭರವಸೆಗಳಿಂದಾಗಿ ನಿರಾಶರಾಗಿರುವ ಸ್ವಯಂ ಸೇವಕರು ಬಿಜೆಪಿ ಪ್ರಚಾರಕ್ಕೆ ಇಳಿಯದಿರುವುದು ಪ್ರಧಾನಿ ಮೋದಿ ಅವರನ್ನು ಕಂಗೆಡಿಸಿದೆ. ಹಾಗಾಗಿ ಮೋದಿ ಈಗ ತುಂಬ ನರ್ವಸ್ ಆಗಿದ್ದಾರೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಉಭಯ ನಾಯಕರು ದಲಿತರ ಮೇಲಿನ ಹಿಂಸೆ, ದೌರ್ಜನ್ಯದ ಬಗ್ಗೆ ವಾಕ್ಸಮರ ನಡೆಸಿದ ಒಂದು ದಿನದ ತರುವಾಯ ಮಾಯಾವತಿ ಈ ಹೇಳಿಕೆ ನಿಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ