ಕಣ್ಣಿಗೆ ಬಿದ್ದಿದ್ದು ಮೂರು ಹೆಲ್ಮೆಟ್‌, ಕಾರ್ಮಿಕರಲ್ಲ!


Team Udayavani, Dec 30, 2018, 12:30 AM IST

108.jpg

ಕ್ಸಾನ್‌ (ಮೇಘಾಲಯ): ಇಲ್ಲಿನ ಈಸ್ಟ್‌ ಜೈಂತಿಯಾ ಹಿಲ್ಸ್‌ನಲ್ಲಿ ಸಂಭವಿಸಿರುವ ಗಣಿಗಾರಿಕೆ ದುರಂತದಲ್ಲಿ 320 ಅಡಿ ಆಳದಲ್ಲಿ ಸಿಲುಕಿರುವ 15 ಕಾರ್ಮಿಕರ ರಕ್ಷಣಾ ಕಾರ್ಯ ಹಗಲಿರುಳೆನ್ನದೆ ಸಾಗುತ್ತಿದೆ. ಈ ನಡುವೆ ವಾಯುಪಡೆಯ ವಿಮಾನಗಳಲ್ಲಿ 10 ಹೆವಿ ಡ್ನೂಟಿ ನೀರಿನ ಪಂಪ್‌ಗ್ಳನ್ನು ತರಲಾಗಿದ್ದು ಅವು ಶನಿವಾರ ದುರಂತ ನಡೆದಿರುವ ಸ್ಥಳವನ್ನು ತಲುಪಿವೆ. ಅಲ್ಲಿಂದ ನೀರನ್ನು ಎತ್ತಲು ಪ್ರಯತ್ನಿಸಲಾಗುತ್ತಿದೆ. ವಿಶಾಖಪಟ್ಟಣದಿಂದ ನೌಕಾಪಡೆಯ 15 ಅನುಭವಿ ಡೈವರ್‌ಗಳೂ ಬಂದಿದ್ದಾರೆ. 16ನೇ ದಿನದ ಕಾರ್ಯಾಚರಣೆ ವೇಳೆ ಶನಿವಾರ, ಕಾರ್ಮಿಕರು ಸಿಲುಕಿರುವ ಕಡೆಯಿಂದ ಮೂರು ಹೆಲ್ಮೆಟ್‌ಗಳು ತೇಲಿ ಬಂದಿವೆ. ಕಾರ್ಮಿಕರು ಉಳಿದಿರುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿವೆ. 

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನಡೆಸುತ್ತಿರುವ ಕಾರ್ಯಾಚರಣೆಗೆ ಕೊಂಚ ಹಿನ್ನೆಡೆ ಉಂಟಾಗಿತ್ತು. ಗಣಿಯ ಆಳದಲ್ಲಿ ಹರಿಯುತ್ತಿದ್ದ ನೀರು ಕಾರ್ಮಿಕರು ಸಿಲುಕಿರುವ ಪ್ರದೇಶಗಳನ್ನು ಆವರಿಸಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಾರ್ಯಾಚರಣೆಗೆ ತಡೆಯಾಗಿತ್ತು. ಕಿರ್ಲೋಸ್ಕರ್‌ ಕಂಪನಿಯು ಹೆವಿ ಡ್ನೂಟಿ ನೀರಿನ ಪಂಪುಗಳನ್ನು ಪೂರೈಸುವುದಾಗಿ ಸ್ವಯಂಪ್ರೇರಿತವಾಗಿ ಮುಂದೆ ಬಂದಿತ್ತು. 10 ಪಂಪ್‌ಗ್ಳನ್ನು ಸಂಸ್ಥೆ ಪೂರೈಸಿದ್ದು, ಕೋಲ್‌ ಇಂಡಿಯಾ ವತಿಯಿಂದ ಇಂಥದ್ದೇ 8 ಪಂಪ್‌ಗ್ಳು ಘಟನಾ ಸ್ಥಳದತ್ತ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದು, ಜಾಗ ತಲುಪಲು ಇನ್ನೂ 2-3 ದಿನ ಬೇಕಾಗಬಹುದು.

ಬದುಕಿರಲು ಸಾಧ್ಯವೇ ಇಲ್ಲ: ಈ ನಡುವೆ, ಗಣಿ ದುರಂತ ನಡೆದು 16 ದಿನಗಳೇ ಕಳೆದು ಹೋಗಿದ್ದು 320 ಅಡಿ ಆಳದಲ್ಲಿ ಸಿಲುಕಿರುವ ಕಾರ್ಮಿಕರು ಬದುಕಿ ಬರುವುದು ಅಸಾಧ್ಯ ಎಂದು ಇದೇ ದುರಂತ ದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿ ಬಂದಿರುವ ಕಾರ್ಮಿಕ ಸಾಹಿಬ್‌ ಅಲಿ ಹೇಳಿದ್ದಾರೆ. “ಘಟನೆ ನಡೆದಾಗ ನಾವು 22 ಮಂದಿಯಿದ್ದೆವು. ಡಿ. 13ರ ಮುಂಜಾನೆ 5ರ ಸುಮಾರಿಗೆ ತಣ್ಣನೆಯ ಗಾಳಿ ಎಲ್ಲಿಂದಲೋ ಬೀಸುತ್ತಿರುವುದು ಅನುಭವಕ್ಕೆ ಬಂತು. ಅದಾಗಿ ಕೆಲವೇ ಸೆಕೆಂಡುಗಳಲ್ಲಿ ಗಣಿಯೊಳಕ್ಕೆ ಎಲ್ಲಿಂದಲೋ ನೀರು ನುಗ್ಗಲಾರಂಭಿಸಿತು. ನಾನು ಹಾಗೂ ಇತರರು ಬೇಗನೇ ಈಜಿ ಮೇಲೆ ಬಂದೆವು. ಘಟನೆ ನಡೆದು 16 ದಿನಗಳೇ ಕಳೆದಿವೆ. ಒಳಗೆ ಸಿಲುಕಿರುವವರು 16 ದಿನ ಹೇಗೆ ಉಸಿರು ಕಟ್ಟಿಕೊಂಡು ನೀರಿನಲ್ಲಿ ಮುಳುಗಿರಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.