ದಲಿತರ ಮನೆಯಲ್ಲಿ ಊಟ ಅಲ್ಲ; ಲಾಲು ಪುತ್ರನಿಂದ ಓಪನ್ ಬಾತ್!
Team Udayavani, Jul 10, 2018, 10:18 AM IST
ಪಾಟ್ನಾ: ರಾಜಕಾರಣಿಗಳು ದಲಿತರ ಮನೆಗಳಿಗೆ ತೆರಳಿ ಊಟ, ತಿಂಡಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರ, ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಸೋಮವಾರ ದಲಿತರ ಮನೆಯಲ್ಲಿ ಸ್ನಾನ ಮಾಡಿ ಸುದ್ದಿಯಾಗಿದ್ದಾರೆ.
ತೇಜ್ ಪ್ರತಾಪ್ ಪ್ರತಿನಿಧಿಸುತ್ತಿರುವ ಮಹುವಾದ ಕರ್ಹಾತಿಯಾ ಪಂಚಾಯತ್ ಪ್ರದೇಶದ ದಲಿತರ ಮನೆಗೆ ತೆರಳಿ ಮನೆ ಎದುರು ಇರುವ ಕೊಳವೆಬಾವಿಯಿಂದ ನೀರೆತ್ತಿ ನೂರಾರು ಜನರ ಎದುರೇ ಸ್ನಾನ ಮಾಡಿದರು.
ಟ್ವೀಟರ್ನಲ್ಲಿ ಸ್ನಾನ ಮಾಡಿರುವ ಭಾವಚಿತ್ರಗಳನ್ನು ಪ್ರಕಟಿಸಿರುವ ತೇಜ್ ಪ್ರತಾಪ್ ವಿಧಾನಸಭಾ ಕ್ಷೇತ್ರದಲ್ಲಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದೆ. ದಣಿದಿದ್ದ ನಾನು ತಣ್ಣೀರಿನಲ್ಲಿ ಸ್ನಾನ ಮಾಡಿದೆ, ಇದೊಂದು ಸಿಹಿಯಾದ ಅನುಭವ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ