ಷೇರುಪೇಟೆಯಲ್ಲಿ ತಲ್ಲಣ: ತೆರಿಗೆಗೆ ಬೆದರಿ ಸೆನ್ಸೆಕ್ಸ್‌ ಪಲ್ಟಿ


Team Udayavani, Feb 3, 2018, 8:03 AM IST

03-3.jpg

ಮುಂಬೈ: ಬಜೆಟ್‌ಗೂ ಮುನ್ನ ಗೂಳಿಯ ರಭಸದಲ್ಲಿದ್ದ ಷೇರು ಮಾರುಕಟ್ಟೆಯಲ್ಲಿ, ವಿತ್ತ ಸಚಿವ ಅರುಣ್‌ ಜೇಟ್ಲಿ ಬ್ರಿಫ್ಕೇಸ್‌
ತೆರೆದ ಬೆನ್ನಿಗೇ ಕರಡಿ ಕುಣಿತ ಶುರುವಾಗಿದೆ! ಷೇರು ಹೂಡಿಕೆಗಳ ಮೇಲೆ ತೆರಿಗೆ ವಿಧಿಸಿ ದ್ದರಿಂದ ಹೂಡಿಕೆದಾರರು ಷೇರು 
ಗಳನ್ನು ಹಠಾತ್ತನೆ ಮಾರಲು ಮುಂದಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ಮಾರುಕಟ್ಟೆ ಕುಸಿತ ಕಂಡಿದೆ. ಇದರಿಂದಾಗಿಶುಕ್ರವಾರ ಒಂದೇ ದಿನ ಸೆನ್ಸೆಕ್ಸ್‌ 840 ಅಂಕ ಇಳಿಕೆಯಾಗಿದೆ.

ಇದೇ ವೇಳೆ, ನಿಫ್ಟಿ 250 ಅಂಕ ಕುಸಿದು ದಿನದ ವಹಿವಾಟು ಅಂತ್ಯದ ವೇಳೆ 10,800ರ ಮಟ್ಟಕ್ಕಿಂತಲೂ ಕೆಳಕ್ಕಿಳಿಯಿತು.
ಬಂಡವಾಳದ ಮೇಲಿನ ಲಾಭಕ್ಕೆ ದೀರ್ಘ‌ಕಾಲೀನ ಹೂಡಿಕೆಗೆ ಶೇ. 10ರಷ್ಟು ತೆರಿಗೆ ವಿಧಿಸಿರುವುದು ಹಾಗೂ ಷೇರು ಮಾರುಕಟ್ಟೆ ಆಧಾರಿತ ಮ್ಯೂಚುವಲ್‌ ಫ‌ಂಡ್‌ಗಳ ಮೇಲಿನ ಲಾಭದ ಮೇಲೆ ಶೇ. 10ರಷ್ಟು ತೆರಿಗೆ ವಿಧಿಸಿರುವುದು ಹೂಡಿಕೆದಾರರು ಹಣ ಹಿಂಪಡೆಯಲು ಕಾರಣವಾಯಿತು. ಈ ವಾರದಲ್ಲೇ ಸೆನ್ಸೆಕ್ಸ್‌ 983.69 ಅಂಕ, ಅಂದರೆ ಶೇ. 2.72 ಕುಸಿತ ಕಂಡಿದೆ. ಶುಕ್ರವಾರ
ಬಹುತೇಕ ಎಲ್ಲ ವಲಯದ ಷೇರುಗಳೂ ಕುಸಿತ ಕಂಡಿದ್ದು, ಈ ಪೈಕಿ ಕಳೆದ ಒಂದು ವರ್ಷದಲ್ಲಿ ಮೂಲಸೌಕರ್ಯ ವಲಯದ 
ಷೇರುಗಳು ಹೆಚ್ಚು (ಶೇ.4.03) ಇಳಿದಿದೆ. ವಿದ್ಯುತ್‌ (ಶೇ.3.94), ಕ್ಯಾಪಿಟಲ್‌ ಗೂ ಡ್ಸ್‌ (ಶೇ.3.59), ಆಟೋ (ಶೇ. 3.47)  
ವಲಯದ ಷೇರುಗಳು ಇಳಿಕೆ ಕಂಡಿವೆ.

ಬಜಾಜ್‌ ಆಟೋ (ಶೇ.4.90), ಭಾರ್ತಿ ಏರ್‌ಟೆಲ್‌ (ಶೇ. 4.62), ಆಕ್ಸಿಸ್‌ ಬ್ಯಾಂಕ್‌ ಮಾರುತಿ ಸುಜುಕಿ, ರಿಲಯನ್ಸ್‌ ಇಂಡಸ್ಟ್ರೀಸ್‌
ಹೆಚ್ಚು ಇಳಿದ ಷೇರುಗಳು

ಸೆನ್ಸೆಕ್ಸ್‌
35,066.75
839.91
2.34%

ನಿಫ್ಟಿ
10,760.60
256.30
2.33%

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.