ಸುಪ್ರೀಂಕೋರ್ಟ್‌ನಲ್ಲಿ ಹಿರಿತನಕ್ಕೇ ಸಿಗುತ್ತಿದೆ ಪ್ರಾಧಾನ್ಯತೆ


Team Udayavani, Jan 14, 2018, 10:27 AM IST

suprem-new.jpg

ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯ ಮೂರ್ತಿಗಳು ಮತ್ತು ಇತರ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ನಡುವಿನ ಬಿಕ್ಕಟ್ಟಿನ ವಿಚಾರ ಗೊತ್ತೇ ಇದೆ. ಕುತೂಹಲಕಾರಿ ವಿಚಾರವೆಂದರೆ ಸುಪ್ರೀಂ ಕೋರ್ಟಲ್ಲಿ “ಹಿರಿಯ ನ್ಯಾಯಮೂರ್ತಿ’ ಎಂಬ ಹುದ್ದೆಯ ಪ್ರಾಮುಖ್ಯತೆಯನ್ನು ಜತನವಾಗಿ ಕಾಪಾಡಿಕೊಂಡು ಬರಲಾಗುತ್ತಿದೆ. ಹೈಕೋರ್ಟ್‌ನ ನ್ಯಾಯಮೂರ್ತಿಗಳಿ ಗಂತೂ ಈ ವಿಚಾರ ಅತ್ಯಂತ ಮುಖ್ಯವಾಗಿರುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ಹೈಕೋರ್ಟ್‌ಗಳಲ್ಲಿ ನ್ಯಾಯ ಮೂರ್ತಿಗಳಾಗಿದ್ದವರು ಮುಖ್ಯ ನ್ಯಾಯಮೂರ್ತಿ ಯಾಗದೆ ನೇರವಾಗಿ ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಪದೋನ್ನತಿಯಾಗಿದ್ದ ನಿದರ್ಶನಗಳಿವೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ. 

ಸುಪ್ರೀಂಕೋರ್ಟಲ್ಲಿ “ಹಿರಿಯ ನ್ಯಾಯಮೂರ್ತಿ’ ಎಂಬುದು ನಿಗದಿಯಾಗುವುದು ಹೇಗೆ ಎಂಬುದೇ ಒಂದು ಕುತೂಹಲಕಾರಿ ಸಂಗತಿ. ಉದಾಹರಣೆಗೆ ಐವರು ನ್ಯಾಯಮೂರ್ತಿಗಳು ಒಂದೇ ದಿನ ಪ್ರಮಾಣ ಸ್ವೀಕಾರ ಮಾಡಿದಾಗ ಮೊದಲು ಪ್ರಮಾಣ ಸ್ವೀಕಾರ ಮಾಡಿದವರು ಹಿರಿಯ ನ್ಯಾಯಮೂರ್ತಿ ಯಾಗುತ್ತಾರೆ. ನಂತರ ಸ್ವೀಕರಿ ಸುವವರು ನಂತರದ ಸ್ಥಾನ  ಪಡೆಯುತ್ತಾರೆ. 

ನ್ಯಾ| ಜೆ.ಚಲಮೇಶ್ವರ್‌ 1997ರ ಜೂ.23ರಂದು ಹೈಕೋರ್ಟ್‌ ಜಡ್ಜ್ ಆಗಿ ನೇಮಕ ಗೊಂಡರು. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಆ ಸ್ಥಾನಕ್ಕೆ ಬರುವ ಮೊದಲು ಇದ್ದವರು ನ್ಯಾ| ಜೆ.ಎಸ್‌. ಖೇಹರ್‌. 1996ರ ಜ.17ಕ್ಕೆ  ನ್ಯಾ| ದೀಪಕ್‌ ಮಿಶ್ರಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ವಾಗಿದ್ದರು. ನ್ಯಾ| ಖೆಹರ್‌  1999ರ ಫೆ.8 ರಂದು ನೇಮಕಗೊಂಡಿದ್ದರು. ನ್ಯಾ| ಜೆ.ಚಲಮೇಶ್ವರ್‌ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ 2007ರ ಮೇ 3ರಂದು ನೇಮಕಗೊಂಡರು. ನ್ಯಾಯಮೂರ್ತಿಗಳಾದ ಜೆ.ಎಸ್‌. ಖೇಹರ್‌ ಮತ್ತು ದೀಪಕ್‌ ಮಿಶ್ರಾರಿಗಿಂತ ಎರಡು ವರ್ಷಗಳ ಸೇವಾ ಹಿರಿತನದ ಅನುಕೂಲತೆ ಇದ್ದರೂ ಅಂದಿನ ಕೊಲೀಜಿಯಂ ನ್ಯಾ|ಜೆ.ಎಸ್‌.ಖೇಹರ್‌ ಅವರನ್ನು 2011ರ ಸೆ.13ರಂದು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿತು. 

ಹಿರಿತನವನ್ನೇ ಪರಿಗಣಿಸುವುದಿದ್ದರೆ 2017ರ ಜ. 4ರಂದೇ ನ್ಯಾ| ಜೆ.ಚಲಮೇಶ್ವರ್‌ ಮುಖ್ಯ ನ್ಯಾಯ ಮೂರ್ತಿಯಾಗಿ ಅಧಿಕಾರ ಸ್ವೀಕರಿಸಬೇಕಾಗಿತ್ತು. ಆಗ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ಟಿ.ಎಸ್‌.ಠಾಕೂರ್‌ ನಿವೃತ್ತರಾಗಿದ್ದರು. ಹಾಲಿ ನ್ಯಾಯಮೂರ್ತಿ 2017ರ ಆ.28ರಂದು ಅಧಿಕಾರ ಸ್ವೀಕರಿಸಿದ್ದರು.

ನ್ಯಾಯಮೂರ್ತಿಗಳ ಸಂಖ್ಯೆ
ಸದ್ಯ ತೆರವಾಗಿರುವ ನ್ಯಾಯಮೂರ್ತಿಗಳ ಹುದ್ದೆ
ಕೋರ್ಟ್‌ ಸಂಖ್ಯೆ 1:ಮುಖ್ಯ ನ್ಯಾಯಮೂರ್ತಿಯವರದ್ದು
ಕೋರ್ಟ್‌ ಸಂಖ್ಯೆ 2: ಎರಡನೇ ಹಿರಿಯ ನ್ಯಾಯಮೂರ್ತಿ- ಸದ್ಯ ನ್ಯಾ| ಜೆ. ಚಲಮೇಶ್ವರ್‌ ಕೋರ್ಟ್‌ ಸಂಖ್ಯೆ ಸುಪ್ರೀಂಕೋರ್ಟ್‌ನ  ನ್ಯಾಯಮೂರ್ತಿಯೊಬ್ಬರ ಹಿರಿತನ ನಿರ್ಧರಿಸುತ್ತದೆ. ಅವರೇ ಅಲ್ಲಿ ಪ್ರಕರಣದ ವಿಚಾರಣೆಯ ನೇತೃತ್ವ ವಹಿಸುತ್ತಾರೆ

ಅತ್ಯಂತ ಸೂಕ್ಷ್ಮ ಪ್ರಕರಣಗಳನ್ನು ಹಿರಿಯ ನ್ಯಾಯಮೂರ್ತಿಗಳೇ ಇರುವ ಪೀಠಕ್ಕೇ ವಹಿಸಲಾಗುತ್ತದೆ

ಹಿಂದಿನ 5-6 ವರ್ಷಗಳಿಂದ ಈಚೆಗೆ ಪ್ರಮುಖ ಮತ್ತು ಸೂಕ್ಷ್ಮ ಪ್ರಕರಣಗಳನ್ನು ಕೋರ್ಟ್‌ ನಂಬರ್‌ 1 ಅಥವಾ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವೇ ನಿರ್ವಹಿಸುತ್ತಿದೆ. ಕೆಲ ಪ್ರಮುಖ ಕೇಸುಗಳ ವಿಚಾರಣೆಗಳನ್ನು ಇತರ ನ್ಯಾಯಪೀಠಕ್ಕೆ ವಹಿಸಲಾಗುತ್ತದೆ. ಇಲ್ಲದಿದ್ದರೆ ಕಂಪ್ಯೂಟರ್‌ ಆಧರಿತವಾಗಿ ಕೇಸುಗಳನ್ನು ನಿಗದಿತ ಪೀಠಕ್ಕೆ ನಿರ್ವಹಿಸುವ ವ್ಯವಸ್ಥೆ ಇದೆ. 

ಮುಖ್ಯ ನ್ಯಾಯಮೂರ್ತಿಯೇ ಆಡಳಿತಾತ್ಮಕ  ವಿಚಾರಗಳ ಬಗ್ಗೆ ಗಮನ ಹರಿಸುತ್ತಾರೆ. ಅವರೇ ಪ್ರಮುಖ ಮತ್ತು ಸೂಕ್ಷ್ಮ ಪ್ರಕರಣಗಳನ್ನು ನಿರ್ವಹಿಸುತ್ತಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.