ವಿಮಾನದಲ್ಲಿ ನಿಯಮ ಉಲ್ಲಂಘನೆ: 3 ದಿನದಲ್ಲಿ 3 ಪ್ರಯಾಣಿಕರ ಬಂಧನ
Team Udayavani, Jan 29, 2023, 10:44 PM IST
ನವದೆಹಲಿ: ವಿಮಾನ ಪ್ರಯಾಣ ವೇಳೆ ನಿಯಮಗಳನ್ನು ಪಾಲಿಸದಿರುವ ಹಲವು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಕಳೆದ 3 ದಿನಗಳಲ್ಲೇ 3 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.
ವರದಿಗಳ ಪ್ರಕಾರ, ನಾಗ್ಪುರದಿಂದ-ಮುಂಬೈಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ ಲ್ಯಾಂಡ್ ಆಗುವ ಮುನ್ನವೇ ತುರ್ತು ನಿರ್ಗಮನ ದ್ವಾರ ತೆರೆದ ಆರೋಪದ ಮೇರೆಗೆ ಪ್ರಣವ್ ರಾವತ್ ಎಂಬಾತನನ್ನು ಬಂಧಿಸಲಾಗಿದೆ. ಅದಕ್ಕೂ ಮುನ್ನ ಆಕಾಶ ಏರ್ ವಿಮಾನದಲ್ಲಿ, ಸಹ ಪ್ರಯಾಣಿಕನೊಂದಿಗೆ ಗಲಾಟೆ ಮಾಡಿದ ಹಿನ್ನೆಲೆ ಚೆನ್ನೈ ಮೂಲದ ಜಯರಾಜ್ ಸೆಲ್ವರಾಜ್ ಎಂಬವರನ್ನು ಬಂಧಿಸಲಾಗಿದೆ.
ಜತೆಗೆ ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ, ಮುಂಬೈ ಮೂಲದ ಉದ್ಯಮಿಯೊಬ್ಬರು ಸಿಬ್ಬಂದಿ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ