ಒಮಾನ್ಗೆ ಭೇಟಿ ನೀಡಿದ ಜಕೀರ್ ನಾಯ್ಕ್
Team Udayavani, Mar 26, 2023, 6:40 AM IST
ನವದೆಹಲಿ: ಭಾರತದ ಬಹುತೇಕ ಹಿಂದೂಗಳು ತನ್ನನ್ನು ಪ್ರೀತಿಸುತ್ತಾರೆ ಎಂದು ವಿವಾದಾತ್ಮಕ ಧಾರ್ಮಿಕ ವಿದ್ವಾಂಸ ಜಕೀರ್ ನಾಯ್ಕ್ ಹೇಳಿಕೊಂಡಿದ್ದಾನೆ.
ಕೇಂದ್ರ ಸರ್ಕಾರದ ವಿರೋಧದ ಹೊರತಾಗಿಯೂ ಕೂಡ ಆತ ಒಮಾನ್ನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾನೆ.
ಸಿಖ್ ಸಮುದಾಯಕ್ಕೆ ಸೇರಿದ ಜಡ್ಜ್ ಮನಮೋಹನ್ ಸಿಂಗ್ ಕೂಡ ನನ್ನ ಭಾಷಣದಲ್ಲಿ ತಪ್ಪುಗಳನ್ನು ಕಂಡುಕೊಂಡಿಲ್ಲ. ಹಾಗಿದ್ದರೂ ಜಾರಿ ನಿರ್ದೇಶನಾಲಯ ತನ್ನ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲು 2018ರಲ್ಲಿ ಯತ್ನಿಸಿತ್ತು.
ಕೋಟ್ಯಂತರ ಜನರನ್ನುದ್ದೇಶಿಸಿ ಭಾರತದಲ್ಲಿ ಮಾತನಾಡಿದ್ದೇನೆ. ಈ ವೇಳೆ ಶೇ.20 ಮಂದಿ ಮುಸ್ಲಿಮೇತರರೇ ಇದ್ದರು’ ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ