ಹುಡುಗನಿಗೆ ಹಣ ಎಣಿಸಲು ಬರುವುದಿಲ್ಲವೆಂದು ಮದುವೆಯೇ ಬೇಡವೆಂದ ವಧು
Team Udayavani, Jan 22, 2023, 8:14 PM IST
ಆಗ್ರಾ: ಮದುವೆ ಮಂಟಪದಲ್ಲೇ ಮದುವೆ ಮುರಿದು ಬೀಳುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ಫರೂಖಾಬಾದ್ ಜಿಲ್ಲೆಯಲ್ಲಿ ನಡೆದ ಘಟನೆ ಕೊಂಚ ಭಿನ್ನವೇ ಆಗಿದೆ. ಯುವತಿ ತಾನು ವರಿಸಬೇಕಿದ್ದ ವರನಿಗೆ ಹಣ ಎಣಿಸಲು ಬಾರದ ಕಾರಣಕ್ಕೆ ಮದುವೆಯನ್ನೇ ಮುರಿದುಕೊಂಡಿದ್ದಾಳೆ.
ಇಷ್ಟು ಮಾತ್ರವಲ್ಲ, ವರನಿಗೆ ಮಾನಸಿಕ ಸಮಸ್ಯೆ ಇತ್ತು. ಅದನ್ನು ಮುಚ್ಚಿಟ್ಟಿದ್ದರು ಎಂಬ ವಿಚಾರವೂ ಈಗ ದೃಢವಾಗಿದೆ.
ಮದುವೆ ಮಂಟಪದಲ್ಲಿ ವರನ ನಡವಳಿಕೆ ವಿಚಿತ್ರವಾಗಿರುವುದನ್ನು ಗಮನಿಸಿದ ವಧುವಿನ ಕುಟುಂಬಸ್ಥರು ಆತನ ಮಾನಸಿಕ ಸ್ಥಿತಿ ತಿಳಿಯಲು ದುಡ್ಡು ಎಣಿಸಲು ಹೇಳಿದ್ದಾರೆ. ಆಗ ಆತ ತಡಬಡಾಯಿಸಿದ. ಇದರಿಂದಾಗಿ ಕೋಪಗೊಂಡ ಯುವತಿ, ವರನ ಜತೆಗೆ ಮದುವೆ ಬೇಡ ಎಂದು ಹೇಳಿದ್ದಾಳೆ.
ಇದನ್ನೂ ಓದಿ: ಸರ್ಕಾರಿ ಶಾಲೆ ಉಳಿಸಲು 39 ಲಕ್ಷ ರೂ. ಚಂದಾ ಎತ್ತಿದ ಹಳ್ಳಿಯ ನಿವಾಸಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ