ಹುಡುಗನಿಗೆ ಹಣ ಎಣಿಸಲು ಬರುವುದಿಲ್ಲವೆಂದು ಮದುವೆಯೇ ಬೇಡವೆಂದ ವಧು


Team Udayavani, Jan 22, 2023, 8:14 PM IST

ಹುಡುಗನಿಗೆ ಹಣ ಎಣಿಸಲು ಬರುವುದಿಲ್ಲವೆಂದು ಮದುವೆಯೇ ಬೇಡವೆಂದ ವಧು

ಆಗ್ರಾ: ಮದುವೆ ಮಂಟಪದಲ್ಲೇ ಮದುವೆ ಮುರಿದು ಬೀಳುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ಫ‌ರೂಖಾಬಾದ್‌ ಜಿಲ್ಲೆಯಲ್ಲಿ ನಡೆದ ಘಟನೆ ಕೊಂಚ ಭಿನ್ನವೇ ಆಗಿದೆ. ಯುವತಿ ತಾನು ವರಿಸಬೇಕಿದ್ದ ವರನಿಗೆ ಹಣ ಎಣಿಸಲು ಬಾರದ ಕಾರಣಕ್ಕೆ ಮದುವೆಯನ್ನೇ ಮುರಿದುಕೊಂಡಿದ್ದಾಳೆ.

ಇಷ್ಟು ಮಾತ್ರವಲ್ಲ, ವರನಿಗೆ ಮಾನಸಿಕ ಸಮಸ್ಯೆ ಇತ್ತು. ಅದನ್ನು ಮುಚ್ಚಿಟ್ಟಿದ್ದರು ಎಂಬ ವಿಚಾರವೂ ಈಗ ದೃಢವಾಗಿದೆ.

ಮದುವೆ ಮಂಟಪದಲ್ಲಿ ವರನ ನಡವಳಿಕೆ ವಿಚಿತ್ರವಾಗಿರುವುದನ್ನು ಗಮನಿಸಿದ ವಧುವಿನ ಕುಟುಂಬಸ್ಥರು ಆತನ ಮಾನಸಿಕ ಸ್ಥಿತಿ ತಿಳಿಯಲು ದುಡ್ಡು ಎಣಿಸಲು ಹೇಳಿದ್ದಾರೆ. ಆಗ ಆತ ತಡಬಡಾಯಿಸಿದ. ಇದರಿಂದಾಗಿ ಕೋಪಗೊಂಡ ಯುವತಿ, ವರನ ಜತೆಗೆ ಮದುವೆ ಬೇಡ ಎಂದು ಹೇಳಿದ್ದಾಳೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಉಳಿಸಲು 39 ಲಕ್ಷ ರೂ. ಚಂದಾ ಎತ್ತಿದ ಹಳ್ಳಿಯ ನಿವಾಸಿಗಳು

ಟಾಪ್ ನ್ಯೂಸ್

ಸಾಂಪ್ರದಾಯಿಕ ನ್ಯಾಯ ಖಾಪ್‌ ಪಂಚಾಯತ್‌

ಸಾಂಪ್ರದಾಯಿಕ ನ್ಯಾಯ ಖಾಪ್‌ ಪಂಚಾಯತ್‌

Today World Food Safety Day: ಸಶಕ್ತ ಸಮಾಜಕ್ಕಾಗಿ ಸುರಕ್ಷಿತ, ಗುಣಮಟ್ಟದ ಆಹಾರ

Today World Food Safety Day: ಸಶಕ್ತ ಸಮಾಜಕ್ಕಾಗಿ ಸುರಕ್ಷಿತ, ಗುಣಮಟ್ಟದ ಆಹಾರ

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

National Education Policy: ಪದವಿ ವ್ಯಾಸಂಗದ ಮಹತ್ವ

National Education Policy: ಪದವಿ ವ್ಯಾಸಂಗದ ಮಹತ್ವ

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

ಕಾಲಮಿತಿಯಲ್ಲಿ ವಸತಿ ಯೋಜನೆ ಪೂರ್ಣಗೊಳಿಸಿ: ಜಮೀರ್‌ ಅಹಮದ್‌

ಕಾಲಮಿತಿಯಲ್ಲಿ ವಸತಿ ಯೋಜನೆ ಪೂರ್ಣಗೊಳಿಸಿ: ಜಮೀರ್‌ ಅಹಮದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

tdy-16

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್‌ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ಸಾಂಪ್ರದಾಯಿಕ ನ್ಯಾಯ ಖಾಪ್‌ ಪಂಚಾಯತ್‌

ಸಾಂಪ್ರದಾಯಿಕ ನ್ಯಾಯ ಖಾಪ್‌ ಪಂಚಾಯತ್‌

Today World Food Safety Day: ಸಶಕ್ತ ಸಮಾಜಕ್ಕಾಗಿ ಸುರಕ್ಷಿತ, ಗುಣಮಟ್ಟದ ಆಹಾರ

Today World Food Safety Day: ಸಶಕ್ತ ಸಮಾಜಕ್ಕಾಗಿ ಸುರಕ್ಷಿತ, ಗುಣಮಟ್ಟದ ಆಹಾರ

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

National Education Policy: ಪದವಿ ವ್ಯಾಸಂಗದ ಮಹತ್ವ

National Education Policy: ಪದವಿ ವ್ಯಾಸಂಗದ ಮಹತ್ವ

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ