ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಲೋಕಾರ್ಪಣೆ

ಶ್ರೀನಗರವನ್ನು ದೇಶದ ಇತರೆ ಭಾಗಗಳಿಗೆ ಬೆಸೆಯುವ ಚೆನಾಬ್‌ ಸೇತುವೆ

Team Udayavani, Aug 13, 2022, 7:44 PM IST

18bridge

ಶ್ರೀನಗರ: ಜಮ್ಮುಕಾಶ್ಮೀರದ ರಾಜಧಾನಿ ಶ್ರೀನಗರವನ್ನು ದೇಶದ ಇತರೆ ಭಾಗಗಳಿಗೆ ಸಂಪರ್ಕಿಸುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಶನಿವಾರ ಉದ್ಘಾಟಿಸಲಾಗಿದೆ.

ಒಂದೇ ಒಂದು ಕಮಾನಿನ ಮೇಲೆ 359 ಮೀಟರ್‌ ಎತ್ತರದಲ್ಲಿ ಈ ಸೇತುವೆ ನಿರ್ಮಾಣಗೊಂಡಿದೆ. ಇದಕ್ಕೂ ಹಿಂದೆ ಚೀನಾದ ಗಿಝೌ ಪ್ರಾಂತ್ಯದ ಬೆಪಾಂಜಿಯಾಂಗ್‌ ನದಿಯ ಮೇಲೆ 275 ಮೀಟರ್‌ ಎತ್ತರದಲ್ಲಿ ನಿರ್ಮಿಸಿದ ಸೇತುವೆಗೆ ಅತ್ಯಂತ ಎತ್ತರದ ಸೇತುವೆಯೆಂಬ ಹೆಗ್ಗಳಿಕೆಯಿತ್ತು.

ಚೆನಾಬ್‌ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗಿರುವ ಒಂದೇ ಒಂದು ಕಮಾನಿನ ಮೇಲೆ 1.35 ಕಿ.ಮೀ. ಉದ್ದದ ಸೇತುವೆ ಸಿದ್ಧವಾಗಿದೆ. 28,000 ಕೋಟಿ ರೂ. ವೆಚ್ಚದಲ್ಲಿ ಮುಂಬೈ ಮೂಲದ ಮೂಲಸೌಕರ್ಯ ನಿರ್ಮಾಣ ಸಂಸ್ಥೆ ಆಫ್ಕಾನ್ಸ್‌ ಇದನ್ನು ನಿರ್ಮಿಸಿದೆ. ಇದರ ಮೂಲಕ ಉಧಾಂಪುರ-ಶ್ರೀನಗರ-ಬಾರಾಮುಲ್ಲ ರೈಲುಮಾರ್ಗವನ್ನು ಬೆಸೆಯಬಹುದು.

ವಿಶೇಷಗಳೇನು?

  1. ಸದಾ ಭೂಕುಸಿತ ಸಂಭವಿಸುವ ಪ್ರದೇಶದಲ್ಲಿ, ಅತ್ಯಂತದಲ್ಲಿ ಎತ್ತರದಲ್ಲಿ ಸೇತುವೆಯನ್ನು ನಿರ್ಮಿಸಿದ್ದೇ ಒಂದು ಅಸಾಮಾನ್ಯ ಸಾಧನೆ.
  2. ಇದು ಐಫೆಲ್‌ ಟವರ್‌ಗಿಂತ 35 ಮೀಟರ್‌ ಹೆಚ್ಚುವರಿ ಎತ್ತರ ಹೊಂದಿದೆ.
  3. ಈ ಸೇತುವೆ ಜಮ್ಮುಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿದೆ. ಇದು ಸಲಾಲ್‌ ಎ ಮತ್ತು ದುಗ್ಗಾ ರೈಲು ನಿಲ್ದಾಣಗಳನ್ನು ಬೆಸೆಯಲಿದೆ.
  4. ಈ ಸೇತುವೆಗೆ ಬಳಸಲಾಗಿರುವ ಕಂಬಗಳು 17. ಹಾಗೆಯೇ 28,660 ಮೆಟ್ರಿಕ್‌ ಟನ್‌ ಉಕ್ಕನ್ನು ನಿರ್ಮಾಣಕ್ಕೆ ಬಳಸಲಾಗಿದೆ. ಕೇವಲ ಕಮಾನಿನ ತೂಕವೇ 10,619 ಮೆಟ್ರಿಕ್‌ ಟನ್‌ಗಳಷ್ಟಿದೆ.
  5. ಮೈನಸ್‌ 40 ಸೆಲ್ಸಿಯಸ್‌ಗೆ ಉಷ್ಣಾಂಶ ಇಳಿದರೂ ತಾಳಿಕೊಳ್ಳುವ ಸಾಮರ್ಥ್ಯ ಈ ಸೇತುವೆಗಿದೆ.
  6. ಇದರ ಬಾಳಿಕೆ ಅವಧಿ 120 ವರ್ಷಗಳು. 100 ಕಿ.ಮೀ. ವೇಗದಲ್ಲಿ ಇದರ ಮೇಲೆ ರೈಲುಗಳು ಸಂಚರಿಸಬಹುದು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.