ಸಿಬಿಐ ನೂತನ ಮುಖ್ಯಸ್ಥ  ಪದಗ್ರಹಣ


Team Udayavani, Feb 5, 2019, 12:30 AM IST

d-21.jpg

ಹೊಸದಿಲ್ಲಿ: ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನೂತನ ನಿರ್ದೇಶಕರಾಗಿ ನೇಮಕ ಗೊಂಡಿರುವ ರಿಷಿ ಕುಮಾರ್‌ ಶುಕ್ಲಾ ಅವರು, ಸೋಮವಾರ ಅಧಿಕಾರ ವಹಿಸಿಕೊಂಡರು. ಕೋಲ್ಕತಾದಲ್ಲಿ ಸಿಬಿಐ ಅಧಿಕಾರಿಗಳ ಬಂಧನ ಹಾಗೂ ಅಲ್ಲಿನ ಮಮತಾ ಬ್ಯಾನರ್ಜಿ ಸರಕಾರ ಹಾಗೂ ಕೇಂದ್ರ ಸರಕಾರಗಳ ನಡುವೆ ಭುಗಿಲೆದ್ದಿರುವ ರಾಜಕೀಯ ಜ್ವಾಲಾಮುಖೀಯ ಸಂದರ್ಭದಲ್ಲೇ ಅವರು ಪದಗ್ರಹಣ ಮಾಡಿರುವುದು ಕುತೂಹಲ ಮೂಡಿಸಿದೆ.

ಕೋಲ್ಕತಾ ಪೊಲೀಸ್‌ ಆಯುಕ್ತ ರಾಜೀವ್‌ ಕುಮಾರ್‌ ಅವರನ್ನು ವಿಚಾರಣೆಗೊಳಪಡಿಸಲು ಪಶ್ಚಿಮ ಬಂಗಾಲ ಸಿಎಂ ಮಮತಾ ಅಡ್ಡಿಪಡಿಸಿ ಧರಣಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಿಬಿಐ, ಈಗಾಗಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಹಿನ್ನೆಲೆಯಲ್ಲಿ, ಶುಕ್ಲಾ ಅವರು ಕೆಲವು ಆದೇಶಗಳನ್ನು ಜಾರಿಗೊಳಿಸಬಹುದೆಂದು ನಿರೀಕ್ಷಿಸಲಾಗಿದೆ. 

ಜೇಟ್ಲಿಗೆ ಖರ್ಗೆ ಪ್ರತ್ಯುತ್ತರ: ಸಿಬಿಐ ನಿರ್ದೇಶಕರನ್ನಾಗಿ ರಿಷಿ ಕುಮಾರ್‌ ಶುಕ್ಲಾ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ತಮ್ಮ ವಿರುದ್ಧ ಬ್ಲಾಗ್‌ನಲ್ಲಿ ಟೀಕೆ ಮಾಡಿದ್ದ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರಿಗೆ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತ್ಯುತ್ತರ ನೀಡಿದ್ದಾರೆ. ಜೇಟಿÉಯವರಿಗೆ 2 ಪುಟಗಳಲ್ಲಿ ತಮ್ಮ ಉತ್ತರ ರವಾನಿಸಿರುವ ಅವರು, “ಸಿಬಿಐ ನಿರ್ದೇಶಕರ ಆಯ್ಕೆ ವಿಚಾರದಲ್ಲಿ ಔಪಚಾರಿಕತೆಯನ್ನು ನಿರ್ಲಕ್ಷಿಸಿದ್ದಕ್ಕೆ ತಮ್ಮ ವಿರೋಧವೇ ಹೊರತು, ಅಧಿಕಾರಿಯ ಸಮಗ್ರತೆಯ ವಿರುದ್ಧವಾಗಿ ಅಲ್ಲ’ ಎಂದಿದ್ದಾರೆ. 

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.