![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನಟ ಶರತ್ ಕುಮಾರ್, ನಟಿ ರಾಧಿಕಾ ನಿವಾಸದ ಮೇಲೆ ಐಟಿ ದಾಳಿ
Team Udayavani, Apr 11, 2017, 4:13 PM IST
![Radhika-700.jpg](https://www.udayavani.com/wp-content/uploads/2017/04/11/Radhika-700-620x413.jpg)
ಚೆನ್ನೈ : ಆದಾಯ ತೆರಿಗೆ ಇಲಾಧಿಕಾರಿಗಳು ಇಂದು ಮಂಗಳವಾರ ಎಐಎಡಿಂಕೆ ಮುಖ್ಯಸ್ಥೆ ಹಾಗೂ ಈಗ ಜೈಲುಪಾಲಾಗಿರುವ ಶಶಿಕಲಾ ನಟರಾಜನ್ ಅವರ ಬೆಂಬಲಿಗರಾದ ತಮಿಳು ನಾಡು ಚಿತ್ರ ನಟ ಶರತ್ ಕುಮಾರ್ ಮತ್ತು ಅವರ ಪತ್ನಿ ರಾಧಿಕಾ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಇದೇ ವೇಳೆ, ವರದಿಗಳ ಪ್ರಕಾರ ಐಟಿ ಅಧಿಕಾರಿಗಳು ತಮಿಳು ನಾಡಿನ ಹಲವಾರು ವಿವಿಐಪಿಗಳ ನಿವಾಸದ ಮೇಲೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಈ ಹಿಂದೆಯೇ ಐಟಿ ಅಧಿಕಾರಿಗಳ ಸ್ಕ್ಯಾನರ್ಗೆ ಒಳಪಟ್ಟಿದ್ದ ಶರತ್ ಕುಮಾರ್ – ರಾಧಿಕಾ ಅವರ ನಿವಾಸವನ್ನು ಇಂದು ಐಟಿ ಅಧಿಕಾರಿಗಳು ಶೋಧಿಸುತ್ತಿದ್ದಾರೆ.
ಕಳೆದ ವಾರದಲ್ಲಿ ತಮಿಳು ನಾಡು ಆರೋಗ್ಯ ಮಂತ್ರಿ ವಿಜಯಭಾಸ್ಕರ್, ಮಾಜಿ ಸಂಸದ ಸಿ ರಾಜೇಂದ್ರನ್ ಮತ್ತು ಎಂಜಿಆರ್ ಮೆಡಿಕಲ್ ಯುನಿವರ್ಸಿಟಿ ವಿಸಿ ಡಾ. ಗೀತಾಲಕ್ಷೀ ಅವರ ನಿವಾಸಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಆರ್ ನಗರ ಉಪಚುನಾವಣೆಯಲ್ಲಿ ಶಶಿಕಲಾ ಬಣದ ಎಐಎಡಿಎಂಕೆ ಅಭ್ಯರ್ಥಿ ಟಿ ಟಿ ವಿ ದಿನಕರನ್ ಅವರ ಪರವಾಗಿ ಅಪಾರ ಮೊತ್ತದ ಹಣವನ್ನು ಬಳಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಆಧರಿಸಿ ಐಟಿ ಅಧಿಕಾರಿಗಳು ತಮಿಳು ನಾಡಿನ ವಿವಿಐಪಿ ಗಳ ನಿವಾಸಗಳ ಮೇಲೆ ದಾಳಿ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ತಮಿಳು ನಾಡಿನ ಆರೋಗ್ಯ ಸಚಿವರ ನಿವಾಸದಲ್ಲಿ ಹಾಗೂ ಶರತ್ ಕುಮಾರ್ ಅವರ ನಿವಾಸದಲ್ಲಿ ಅಪಾರ ಮೊತ್ತದ ಹಣ ಪತ್ತೆಯಾಗಿರುವುದಾಗಿ ಎಚ್ಟಿ ವರದಿ ಹೇಳಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.