ದೇಶದ ಅರಣ್ಯಾಭಿವೃದ್ಧಿಗೆ ಕರ್ನಾಟಕ ಕೊಡುಗೆ ಹೆಚ್ಚಳ

ಒಟ್ಟು 5,188 ಚ.ಕಿ.ಮೀ. ಅರಣ್ಯ ಹೆಚ್ಚಳ!

Team Udayavani, Dec 30, 2019, 8:45 PM IST

forest

ನವದೆಹಲಿ: ಭಾರತದಲ್ಲಿ ಕಳೆದೆರಡು ವರ್ಷಗಳಲ್ಲಿ 5,188 ಚದರ ಕಿ.ಮೀ.ನಷ್ಟು ಅರಣ್ಯ ವೃದ್ಧಿಯಾಗಿದ್ದು, ಅತಿ ಹೆಚ್ಚು ಅರಣ್ಯ ವೃದ್ಧಿಯಾದ ಹೆಗ್ಗಳಿಕೆಗೆ ಕರ್ನಾಟಕ ಭಾಜನವಾಗಿದೆ. ರಾಜ್ಯದಲ್ಲಿ ಒಟ್ಟು 1,025 ಚದರ ಕಿ.ಮೀ.ನಷ್ಟು ಅರಣ್ಯ ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸರ್ವೇ (ಎಫ್ಎಸ್‌ಐ)ನ “2019ರ ಅರಣ್ಯಗಳ ಸ್ಥಿತಿಗತಿ ವರದಿ’ಯಲ್ಲಿ ಉಲ್ಲೇಖೀಸಲಾಗಿದೆ. ನವದೆಹಲಿಯಲ್ಲಿ ಸೋಮವಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಈ ವರದಿ ಬಿಡುಗಡೆ ಮಾಡಿದರು.

ಎಫ್ಎಸ್‌ಐ, 2017ರಲ್ಲಿ ನಡೆಸಿದ್ದ ಅಧ್ಯಯನಕ್ಕೆ ಹೋಲಿಸಿದರೆ, ಕಳೆದೆರಡು ವರ್ಷಗಳಲ್ಲಿ ಅರಣ್ಯ ವ್ಯಾಪ್ತಿಯಲ್ಲಿ 3,976 ಚದರ ಕಿ.ಮೀ.ವರೆಗೆ ಮರಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಫಾರೆಸ್ಟ್‌ ಕವರ್‌ ಎಂದು ಕರೆಯಲಾಗುತ್ತದೆ.

ಇನ್ನು, ಅಧ್ಯಯನ ಕೈಗೊಂಡ ಅರಣ್ಯ ವ್ಯಾಪ್ತಿಗಳ ಹೊರಭಾಗದಲ್ಲಿನ ಮರಗಳು 1,212 ಚದರ ಕಿ.ಮೀ.ವರೆಗೆ ವಿಸ್ತರಣೆಯಾಗಿದೆ. ಇದನ್ನು ಟ್ರೀ ಕವರ್‌ ಎಂದು ಕರೆಯಲಾಗುತ್ತದೆ. ಈ ಎರಡೂ ವ್ಯಾಪ್ತಿಯಲ್ಲಿ ಒಟ್ಟು 5,188 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅರಣ್ಯ ಅಭಿವೃದ್ಧಿಗೊಂಡಿದೆ ಎಂದು ಸಚಿವರು ತಿಳಿಸಿದರು.

ಅಲ್ಲದೆ, ಪರಿಸರ ಸಂರಕ್ಷಣೆ ವಿಚಾರವಾಗಿ ಪ್ಯಾರಿಸ್‌ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತ, ಒಪ್ಪಂದದ ಧ್ಯೇಯೋದ್ದೇಶಗಳನ್ನು ಮುಟ್ಟುವತ್ತ ದಾಪುಗಾಲು ಇಟ್ಟಿರುವುದು ಇದರಿಂದ ಸಾಬೀತಾಗಿದೆ ಎಂದು ಹರ್ಷಿಸಿದರು.

– ಭಾರತೀಯ ಅರಣ್ಯ ಸರ್ವೇ (ಎಫ್ಎಸ್‌ಐ) ವರದಿಯಲ್ಲಿ ಉಲ್ಲೇಖ
– 2017ರಲ್ಲಿ ಬಂದಿದ್ದ ಎಫ್ಎಸ್‌ಐ ವರದಿಗೆ ಹೋಲಿಸಿದರೆ ಗಮನಾರ್ಹ ಅಭಿವೃದ್ಧಿ
– ಅರಣ್ಯಗಳಲ್ಲಿನ ಮರಗಳ ವ್ಯಾಪ್ತಿ 3,976 ಚದರ ಕಿ.ಮೀ.ಗೆ ಹೆಚ್ಚಳ
– ಅರಣ್ಯೇತರ ಪ್ರದೇಶಗಳಲ್ಲಿನ ಮರಗಳ ವ್ಯಾಪ್ತಿ 1,212 ಚದರ ಕಿ.ಮೀ.ವರೆಗೆ ವಿಸ್ತರಣೆ ಎಂದಿರುವ ವರದಿ

ಕರ್ನಾಟಕ ನಂಬರ್‌ 1
ರಾಜ್ಯ ವಿಸ್ತೀರ್ಣ (ಚದರ ಕಿ.ಮೀ.ಗಳಲ್ಲಿ)
ಕರ್ನಾಟಕ         – 1025
ಆಂಧ್ರಪ್ರದೇಶ   –  990
ಕೇರಳ                – 823
ಜಮ್ಮುಕಾಶ್ಮೀರ  –  371
ಹಿ. ಪ್ರದೇಶ         – 334

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.