ಕನ್ನಡದಲ್ಲೇ ಕುವೆಂಪು ಕವನದ ಸಾಲುಗಳನ್ನು ಹೇಳಿದ ರಾಷ್ಟ್ರಪತಿ ಮುರ್ಮು

75ನೇ ಸ್ವಾತಂತ್ರ್ಯೋತ್ಸವ: ದೇಶವನ್ನುದ್ದೇಶಿಸಿ ಚೊಚ್ಚಲ ಭಾಷಣ

Team Udayavani, Aug 14, 2022, 8:32 PM IST

24-murmu

ನವದೆಹಲಿ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ಮಾಡಿದ ತಮ್ಮ ಚೊಚ್ಚಲ ಭಾಷಣದಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲನ್ನು ಹೇಳುವ ಮೂಲಕ ಕನ್ನಡ ಹಿರಿಮೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ನಾನಳಿವೆ ನಿನಳಿವೆ ಕವನದ ಸಾಲುಗಳನ್ನು ಕನ್ನಡದಲ್ಲೇ ಹೇಳುವುದರ ಜೊತೆಗೆ ಅದರ ಅರ್ಥವನ್ನು ತಿಳಿಸಿದ್ದಾರೆ. ಕನ್ನಡ ಭಾಷೆಯ ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮಹಾನ್ ರಾಷ್ಟ್ರವಾದಿ ಕವಿ ಕುವೆಂಪು ಅವರು ಒಂದು ಕವಿತೆಯಲ್ಲಿ ನಾನು ಅಳಿವೇ, ನೀನು ಅಳುವೆ, ನಮ್ಮ ಏಲುಬುಗಳ ಮೇಲೆ ಮೂಡುವುದು- ಮೂಡುವುದು ನವ ಭಾರತ ಲೀಲೆ ಎಂದು ಹೇಳಿದ್ದಾರೆ.

ಇದು ರಾಷ್ಟ್ರಕವಿ ಕುವೆಂಪು ಅವರು ಸ್ವಾತಂತ್ರ್ಯ ಹೊರಾಟದ ಕುರಿತು ರಚಿಸಿದ ಕವನವಾಗಿದೆ. ದೇಶಕ್ಕಾಗಿ ಕೊಡುಗೆ ನೀಡುವುದು, ದೇಶಕ್ಕಾಗಿ ಜೀವವನ್ನೇ ಮುಡುಪಾಗಿಡುವುದು ನಮ್ಮ ಆದರ್ಶವಾಗಬೇಕೆಂಬುದು ಈ ಕವಿತೆಯ ಅರ್ಥವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು: ಕುದ್ರೋಳಿಯಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ |

2047ರ ವೇಳೆಗೆ ದೇಶವನ್ನು ಕಟ್ಟಲು ಯುವಜನರಿಗೆ ಕರೆ ನೀಡಿದ ಅವರು, ಮಾತೃಭೂಮಿಯ ಉನ್ನತಿಗಾಗಿ ತ್ಯಾಗ ಮಾಡುವಂತೆ ಮನವಿ ಮಾಡಿದರು. ಇದೇ ವೇಳೆ ಭಾರತ ನದಿ, ಬೆಟ್ಟ ಗಡ್ಡ, ಬಯಲು, ಕಾಡು, ಕೃಷಿ ಸೇರಿದಂತೆ ಪ್ರಕೃತಿ ಸೌಂದರ್ಯದಿಂದ ಕೂಡಿದ ದೇಶವಾಗಿದೆ. ಈ ಸಂಪತ್‍ಭರಿತ ದೇಶವನ್ನು ಮುಂದಿನ ಪೀಳಿಗೆ ನೀಡುವ ಅತೀ ದೊಡ್ಡ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.