ಹಸಿವು ಸೂಚ್ಯಂಕ ಪಟ್ಟಿಯಲ್ಲಿ 100ನೇ ಸ್ಥಾನಕ್ಕೆ ಕುಸಿದ ಭಾರತ


Team Udayavani, Oct 13, 2017, 10:07 AM IST

67.jpg

ಹೊಸದಿಲ್ಲಿ: ಏಷ್ಯಾದ ರಾಷ್ಟ್ರಗಳಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ‌ಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದಿರುವ ಭಾರತ, ಗುರುವಾರ ಬಿಡುಗಡೆಯಾಗಿರುವ 2017ರ “ಜಾಗತಿಕ ಹಸಿವು ಸೂಚ್ಯಂಕ’ ಪಟ್ಟಿಯಲ್ಲಿ ಒಟ್ಟು 31.4 ಅಂಕ ಗಳಿಕೆಯ ಮೂಲಕ ನೂರನೇ ಸ್ಥಾನ ಗಳಿಸಿದೆ. ವಾಷಿಂಗ್ಟನ್‌ ನಲ್ಲಿರುವ “ಇಂಟರ್‌ ನ್ಯಾಷನಲ್‌ ಫ‌ುಡ್‌ ಪಾಲಿಸಿ ರಿಸರ್ಚ್‌ ಇನ್ಸ್ಟಿಟ್ಯೂಟ್‌’  (ಐಎಫ್ಪಿಆರ್‌ಐ) ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಅಪೌಷ್ಟಿಕತೆ ಹಾಗೂ ಅದರಿಂದುಂಟಾಗುವ ಬಾಧೆಗಳಿಗೆ ಒಳಗಾಗಿರುವ ಶಿಶುಗಳ ಅಂಕಿ- ಅಂಶ ಗಳ ನ್ನಿಟ್ಟುಕೊಂಡು ಈ ವರದಿಯನ್ನು ತಯಾರಿಸಲಾಗಿದೆ. ಆಘಾತಕಾರಿ ವಿಚಾರವೆಂದರೆ, ಮೂರು ವರ್ಷಗಳ ಹಿಂದೆ, ಅಂದರೆ, 2014ರಲ್ಲಿ  ಬಿಡುಗಡೆಯಾಗಿದ್ದ ಇದೇ ಪಟ್ಟಿಯಲ್ಲಿ 55ನೇ ಸ್ಥಾನದಲ್ಲಿದ್ದ ಭಾರತ, ಈಗ ಬಿಡುಗಡೆಯಾಗಿರುವ ಪರಿಷ್ಕೃತ ಪಟ್ಟಿಯಲ್ಲಿ 45 ಸ್ಥಾನಗಳ ಕುಸಿತ ಕಂಡು ಒಟ್ಟು 119 ದೇಶಗಳಿರುವ ಈ ಪಟ್ಟಿಯಲ್ಲಿ 100ನೇ ಸ್ಥಾನಕ್ಕಿಳಿದಿದೆ. ಆದರೆ, 2014 ಹಾಗೂ ಈ ವರ್ಷದ ಪಟ್ಟಿ ತಯಾರಿಕಾ ಮಾನದಂಡದಲ್ಲಿ ಸ್ವಲ್ಪಮಟ್ಟಿನ ಬದಲಾವಣೆ ಮಾಡಲಾಗಿದೆ ಎಂದು ಐಎಫ್ಪಿಆರ್‌ಐ ಹೇಳಿದೆ.

ಬಾಂಗ್ಲಾಗಿಂತಲೂ ಕೆಳಮಟ್ಟದಲ್ಲಿ: ಏಷ್ಯಾದ ಇತರ ದೇಶಗಳಾದ ನೇಪಾಲ (72ನೇ ಸ್ಥಾನ), ಮ್ಯಾನ್ಮಾರ್‌ (77), ಬಾಂಗ್ಲಾದೇಶ (88), ಶ್ರೀಲಂಕಾ (84), ಚೀನ (29) ದೇಶಗಳು ಈ ಶಿಶುಗಳ ಅಪೌಷ್ಟಿಕತೆ ನಿವಾರಿ ಸುವ ದೃಷ್ಟಿಯಲ್ಲಿ ಭಾರತಕ್ಕಿಂತ ಸಾಕಷ್ಟು ಮುಂದಿವೆ. ಸರ್ವಾಧಿಕಾರಿ ಆಡಳಿತ ಜಾರಿಯಲ್ಲಿರುವ ಉತ್ತರ ಕೊರಿಯಾ (93), ಇರಾಕ್‌ (78) ದೇಶಗಳೂ ಪಟ್ಟಿ ಯ ಲ್ಲಿ ಭಾರತಕ್ಕಿಂತ ಮೇಲೆಯೇ ಇವೆ. ಆದರೆ, ಭಾರತ ಈ ವಿಚಾರದಲ್ಲಿ ಕಳಪೆ ರಾಷ್ಟ್ರವೆಂದು ಪರಿಗಣಿಸಲ್ಪಟ್ಟಿದೆ. 

ಪಾಕಿಸ್ಥಾನ (106), ಅಫ್ಘಾನಿಸ್ಥಾನಗಳಿಂತ ಭಾರತ ಉತ್ತಮ ಸ್ಥಾನದಲ್ಲಿರುವುದರಿಂದ ಈ ವಿಚಾರಕ್ಕೆ ಮಾತ್ರ ಭಾರತ ಸಮಾಧಾನ ಪಟ್ಟುಕೊಳ್ಳಬೇಕಿದೆ. ಆದರೂ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ ಭದ್ರತೆಯನ್ನು ಅತ್ಯಂತ ಕಳಪೆ ಮಟ್ಟದಲ್ಲಿ ನಿರ್ವಹಿಸುತ್ತಿರುವ ಮೂರು ರಾಷ್ಟ್ರಗಳೆಂಬ ಹಣೆಪಟ್ಟಿ ಪಾಕಿಸ್ಥಾನ, ಅಫ್ಘಾನಿ ಸ್ಥಾನದೊಂದಿಗೆ ಭಾರತಕ್ಕೂ ಅಂಟಿಕೊಂಡಿ ರು ವುದು ವಿಷಾದನೀಯ ಎನ್ನಲಾಗಿದೆ.  

ಚಿಲಿ, ಕ್ಯೂಬಾ, ಟರ್ಕಿ ದೇಶಗಳು ಟಾಪ್‌ 5ರಲ್ಲಿ ಕಾಣಿಸಿಕೊಂಡಿದ್ದು, ಚಾದ್‌ ಹಾಗೂ ಮಧ್ಯ ಆಫ್ರಿಕಾದ ರಾಷ್ಟ್ರಗಳು ಪಟ್ಟಿಯ ಕೊನೆಯ ಸ್ಥಾನಗಳಲ್ಲಿವೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.