ಅಬ್ಬಟಬಾದ್ ನೆನಪಿಸಿಕೊಳ್ಳಿ: ಭಾರತ
Team Udayavani, Nov 26, 2020, 2:17 AM IST
ಹೊಸದಿಲ್ಲಿ: “ನಿಮಗೆ ಅಬ್ಬಟಬಾದ್ ನೆನಪಿದೆಯೇ?’ ಇಂಥದ್ದೊಂದು ಪ್ರಶ್ನೆಯನ್ನು ಕೇಳಿರುವುದು ವಿಶ್ವಸಂಸ್ಥೆಯಲ್ಲಿನ ಭಾರತೀಯ ಶಾಶ್ವತ ರಾಯಭಾರಿ ಟಿ.ಎಸ್. ತಿರುಮೂರ್ತಿ.
ಭಾರತವು ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿನ ಪಾಕಿಸ್ಥಾನದ ರಾಯಭಾರಿ ಮುನೀರ್ ಅಕ್ರಮ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆ ರಸ್ಗೆ ನೀಡಿರುವ ಸುಳ್ಳೇ ಸುಳ್ಳು ಟಿಪ್ಪಣಿಗೆ ಪ್ರತಿಯಾಗಿ ತಿರುಮೂರ್ತಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
“ವಿಶ್ವದ ನಂ.1 ಉಗ್ರ, ಅಲ್ಖೈದಾದ ಒಸಾಮ ಬಿನ್ ಲಾಡೆನ್ ಹಲವು ವರ್ಷಗಳ ಕಾಲ ಅವಿತು ಕುಳಿತಿದ್ದೇ ಪಾಕಿಸ್ಥಾನದ ಅಬೋಟ್ಟಾಬಾದ್ನಲ್ಲಿ. ಆತನನ್ನು ಅಮೆ ರಿಕದ ಸೀಲ್ ಪಡೆ ಕಾರ್ಯಾಚರಣೆ ನಡೆಸಿ ಕೊಂದಿದ್ದೂ ಇದೇ ಅಬೋ ಟ್ಟಾಬಾದ್ನಲ್ಲಿ. ವಿಶ್ವಸಂಸ್ಥೆ ಘೋಷಿಸಿರುವ ಭಯೋತ್ಪಾದಕರು ಹಾಗೂ ಉಗ್ರ ಸಂಘಟನೆಗಳ ಪೈಕಿ ಅತಿ ಹೆಚ್ಚಿನವರಿಗೆ ಇದೇ ದೇಶ ಆಶ್ರಯ ನೀಡಿದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ’ ಎಂದು ತಿರುಮೂರ್ತಿ ಅವರು ಟ್ವಿಟರ್ನಲ್ಲೇ ಪಾಕ್ ರಾಯಭಾರಿಗೆ ಪ್ರತ್ಯುತ್ತರ ನೀಡಿ ದ್ದಾರೆ.ಜತೆಗೆ, ದಾಖಲೆಗಳನ್ನು ತಿರುಚು ವುದು ಮತ್ತು ಸುಳ್ಳು ಆರೋಪಗಳನ್ನು ಹೊರಿಸುವುದು ಪಾಕಿಸ್ಥಾನಕ್ಕೆ ಹೊಸತೇನಲ್ಲ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ