ಮಿತ್ರರಾಷ್ಟ್ರಗಳೊಂದಿಗೆ ಸೇರಿ ಶತ್ರುಗಳ ಹಿಮ್ಮೆಟ್ಟಿಸುತ್ತೇವೆ: ಜ.ರಾವತ್
Team Udayavani, Oct 18, 2019, 9:20 PM IST
ನವದೆಹಲಿ: ಭಾರತವು ನೆರೆ ದೇಶಗಳೊಂದಿಗೆ ಶಾಂತಿ ಮತ್ತು ಸುಸ್ಥಿರತೆಗೆ ಬದ್ಧವಾಗಿದ್ದು, ಮಿತ್ರ ರಾಷ್ಟ್ರಗಳೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸುತ್ತೇವೆ ಎಂದು ಸೇನಾಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ. ಈ ಮೂಲಕ ಯಾವುದೇ ಸಂಭಾವ್ಯ ದಾಳಿಯನ್ನು ನಾವು ಎದುರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮೂರೂ ಸೇನಾಪಡೆಗಳನ್ನು ಒಳಗೊಂಡ ನಾಲ್ಕನೇ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದಲ್ಲೇ ನಾವು ಪ್ರಮುಖ ಸೇನಾಶಕ್ತಿಯಾಗಿದ್ದೇವೆ. ಕೇವಲ ಗಾತ್ರದಲ್ಲಷ್ಟೇ ಅಲ್ಲ, ನಮ್ಮ ಸೇನಾ ಅನುಭವ ಮತ್ತು ವೃತ್ತಿಪರತೆಯೂ ವಿಶ್ವದಲ್ಲಿ ಹೆಸರಾಗಿದೆ ಎಂದಿದ್ದಾರೆ.
ಇದೇ ವೇಳೆ, ನೌಕಾಪಡೆ ಮುಖ್ಯ ಅಡ್ಮಿರಲ್ ಕರಮ್ಬೀರ್ ಸಿಂಗ್ ಮಾತನಾಡಿ, ಒಳನುಸುಳುವಿಕೆಯಂಥ ಕೃತ್ಯಗಳು ಗಂಭೀರ ಸಮಸ್ಯೆಗಳಾಗಿವೆ. ವಿಶ್ವ ಈ ನಿಟ್ಟಿನಲ್ಲಿ ಹೆಚ್ಚು ಸಹಕಾರದಿಂದ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಹಿಂದೂ ಮಹಾಸಾಗರ ಕರಾವಳಿಯನ್ನು ಹಂಚಿಕೊಂಡ ಸಮಾನ ಮನಸ್ಕ ದೇಶಗಳ ಜೊತೆ ಉತ್ತಮ ಸಂಬಂಧ ನಿರ್ಮಾಣ ಮತ್ತು ಸಹಕಾರವನ್ನು ಬಯಸಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?